ಮನೆಯಿಂದ ಹೊರಹೋಗಿದ್ದ ಯುವತಿ ಅನುಮಾನಾಸ್ಪಾದ ಸಾವು, ರೈಲ್ವೆ ಗೇಟ್ ಬಳಿ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಮನೆಯಿಂದ ನಿನ್ನೆ ಸಂಜೆ ತೆರಳಿದ್ದ ಯುವತಿ ಅನುಮಾನಾಸ್ಪಾದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ನಡುವತ್ತಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ನಿವಾಸಿ ಭಾವನಾ (19) ಮೃತ ಯುವತಿ. ನಿನ್ನೆ ಸಂಜೆ ಮನೆಯಿಂದ ಹೊರಟ ಭಾವನಾ ಇಂದು ಅನುಮಾನಾಸ್ಪಾದ ರೀತಿಯಲ್ಲಿ ರೈಲ್ವೆ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ಫೆಬ್ರವರಿಯಲ್ಲಿ ಗಜೇಂದ್ರ ಎಂಬ ಯುವಕನ​ ಜೊತೆ ಭಾವನಾ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ಮನೆಯಿಂದ ಹೊರಹೋಗಿದ್ದ ಯುವತಿ ಅನುಮಾನಾಸ್ಪಾದ ಸಾವು, ರೈಲ್ವೆ ಗೇಟ್ ಬಳಿ ಶವ ಪತ್ತೆ
ಸಾಧು ಶ್ರೀನಾಥ್​ Edited By:

Updated on: Sep 13, 2020 | 4:13 PM

ಬೆಂಗಳೂರು ಗ್ರಾಮಾಂತರ: ಮನೆಯಿಂದ ನಿನ್ನೆ ಸಂಜೆ ತೆರಳಿದ್ದ ಯುವತಿ ಅನುಮಾನಾಸ್ಪಾದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ನಡುವತ್ತಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ನಿವಾಸಿ ಭಾವನಾ (19) ಮೃತ ಯುವತಿ.

ನಿನ್ನೆ ಸಂಜೆ ಮನೆಯಿಂದ ಹೊರಟ ಭಾವನಾ ಇಂದು ಅನುಮಾನಾಸ್ಪಾದ ರೀತಿಯಲ್ಲಿ ರೈಲ್ವೆ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ಫೆಬ್ರವರಿಯಲ್ಲಿ ಗಜೇಂದ್ರ ಎಂಬ ಯುವಕನ​ ಜೊತೆ ಭಾವನಾ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us