AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳರ ಹಾವಳಿ! 1ವಾರದಲ್ಲಿ 3ಕಡೆ ಕಳ್ಳರ ಕೈಚಳಕ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರಿದಿದೆ. ಒಂದೇ ವಾರದಲ್ಲಿ ನಗರದ ಮೂರು ಕಡೆ ಸರಗಳ್ಳತನವಾಗಿರುವ ಘಟನೆ ನಡೆದಿದೆ. ನಿನ್ನೆಯಷ್ಟೇ ನಂದಿನಿ ಲೇಔಟ್​ನಲ್ಲಿ ಸರ ಕದ್ದು ಕಿಡಿಗೇಡಿಗಳು ಪರಾರಿಯಾಗಿದ್ದರು. ಇದೀಗ ನಾಯಂಡಹಳ್ಳಿಯ ಐಟಿಐ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದಿದ್ದ ಮೂವರು ಮಹಿಳೆಯ ಸರ ಕಸಿದು ಎಸ್ಕೇಪ್ ಆಗಿದ್ದಾರೆ. ನಾಯಂಡಹಳ್ಳಿಯ ಐಟಿ ಲೇಔಟ್​ನ ಕೈಲಾಶ್ ದೇವಾಲಯ ಬಳಿ ಬೈಕ್​ನಲ್ಲಿ ಬಂದಿದ್ದ ಮೂವರು ಶಾಂತಾ(47) ಎಂಬುವರ ಸರ ಕದ್ದು ಪರಾರಿಯಾಗಿದ್ದಾರೆ. ಹೊಂಚು ಹಾಕಿ ಮಹಿಳೆಯ ಸುಮಾರು 50 ಗ್ರಾಂ […]

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳರ ಹಾವಳಿ! 1ವಾರದಲ್ಲಿ 3ಕಡೆ ಕಳ್ಳರ ಕೈಚಳಕ!
ಸಾಧು ಶ್ರೀನಾಥ್​
|

Updated on:Jan 13, 2020 | 1:35 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರಿದಿದೆ. ಒಂದೇ ವಾರದಲ್ಲಿ ನಗರದ ಮೂರು ಕಡೆ ಸರಗಳ್ಳತನವಾಗಿರುವ ಘಟನೆ ನಡೆದಿದೆ. ನಿನ್ನೆಯಷ್ಟೇ ನಂದಿನಿ ಲೇಔಟ್​ನಲ್ಲಿ ಸರ ಕದ್ದು ಕಿಡಿಗೇಡಿಗಳು ಪರಾರಿಯಾಗಿದ್ದರು. ಇದೀಗ ನಾಯಂಡಹಳ್ಳಿಯ ಐಟಿಐ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದಿದ್ದ ಮೂವರು ಮಹಿಳೆಯ ಸರ ಕಸಿದು ಎಸ್ಕೇಪ್ ಆಗಿದ್ದಾರೆ.

ನಾಯಂಡಹಳ್ಳಿಯ ಐಟಿ ಲೇಔಟ್​ನ ಕೈಲಾಶ್ ದೇವಾಲಯ ಬಳಿ ಬೈಕ್​ನಲ್ಲಿ ಬಂದಿದ್ದ ಮೂವರು ಶಾಂತಾ(47) ಎಂಬುವರ ಸರ ಕದ್ದು ಪರಾರಿಯಾಗಿದ್ದಾರೆ. ಹೊಂಚು ಹಾಕಿ ಮಹಿಳೆಯ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರ ಎಗರಿಸಿ ಕ್ಷಣಾರ್ಧದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಸರಗಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಜನವರಿ 9 ರಂದು ಆರ್.ಟಿ.ನಗರದ ಗಿಡ್ಡಪ್ಪ ಬ್ಲಾಕ್​ನಲ್ಲಿ ಸರಗಳ್ಳತನ ನಡೆದಿತ್ತು. 55 ವರ್ಷದ ನಿರ್ಮಲಾ ಎಂಬ ಮಹಿಳೆಯನ್ನು ಗಾಯಗೊಳಿಸಿ ಸರ ಕಸಿದು ಆರೋಪಿಗಳು ಎಸ್ಕೇಪ್ ಆಗಿದ್ದರು. ನಿನ್ನೆ ನಂದಿನಿ ಲೇಔಟ್​ನಲ್ಲಿ ಮಹಿಳೆಯ ಸರ ಎಗರಿಸಿ ಆರೋಪಿಗಳು ಪರಾರಿಯಾಗಿದ್ದರು.

Published On - 5:25 pm, Sun, 12 January 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?