AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಗಲಾಟೆ ಹಿಂದೆ ಲೇಡಿ ಡಾನ್ ಕೈವಾಡ, 54 ಜನರ ಬಂಧನ

ಬೆಂಗಳೂರು: ನಿನ್ನೆ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲೆಂದು ಕರೆದೊಯ್ಯಲು ಅಧಿಕಾರಿಗಳು ಬಂದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ವಿಡಿಯೋ ಆಧರಿಸಿ 54 ಜನರನ್ನ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ಸಿಕ್ಕಿಲ್ಲ, ಅವರನ್ನೂ ಹುಡುಕುತ್ತಿದ್ದೇವೆ. ಗಲಾಟೆ ಸಂಬಂಧ ಒಟ್ಟು 5 ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಒಂದು ದೂರು ಕೊಟ್ಟಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಶಂಕಿತರನ್ನು ಶಿಫ್ಟ್ ಮಾಡುವ ವೇಳೆ ಗಲಾಟೆ ಆಗಿತ್ತು. ಇದು ಪೂರ್ವನಿಯೋಜಿತ ಕೃತ್ಯನಾ ಎಂಬ ಬಗ್ಗೆ ತನಿಖೆ […]

ಪಾದರಾಯನಪುರದ ಗಲಾಟೆ ಹಿಂದೆ ಲೇಡಿ ಡಾನ್ ಕೈವಾಡ, 54 ಜನರ ಬಂಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 8:01 AM

Share

ಬೆಂಗಳೂರು: ನಿನ್ನೆ ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲೆಂದು ಕರೆದೊಯ್ಯಲು ಅಧಿಕಾರಿಗಳು ಬಂದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ವಿಡಿಯೋ ಆಧರಿಸಿ 54 ಜನರನ್ನ ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ಸಿಕ್ಕಿಲ್ಲ, ಅವರನ್ನೂ ಹುಡುಕುತ್ತಿದ್ದೇವೆ. ಗಲಾಟೆ ಸಂಬಂಧ ಒಟ್ಟು 5 ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆಯಿಂದ ಒಂದು ದೂರು ಕೊಟ್ಟಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಪೊಲೀಸರು ದಾಖಲಿಸಿದ್ದಾರೆ. ಶಂಕಿತರನ್ನು ಶಿಫ್ಟ್ ಮಾಡುವ ವೇಳೆ ಗಲಾಟೆ ಆಗಿತ್ತು. ಇದು ಪೂರ್ವನಿಯೋಜಿತ ಕೃತ್ಯನಾ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ. ಬಂಧಿತರಾಗಿರುವ ಕೆಲವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಾಟೆ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ.

ಬಂಧಿತ ಲೇಡಿ ಡಾನ್ ಯಾರು? ನಿನ್ನೆ ನಡೆದ ಗಲಾಟೆಯಲ್ಲಿ ಓರ್ವ ಮಹಿಳೆಯ ಕೈವಾಡವಿದೆ. ಬಂಧಿತ ಮಹಿಳೆ ಪರೋಜಾ ಅಲಿಯಾಸ್ ಲೇಡಿ ಡಾನ್. ಈಕೆ ಗಾಂಜಾ ಮಾರಟ ಮಾಡುತ್ತಿದ್ದಳು. ಘಟನೆ ವೇಳೆ ಮುಂದೆಯೇ ನಿಂತು ಗಲಾಟೆ ಮಾಡಿಸಿದ್ದಳು. ಯುವಕರು ಜಮಾವಣೆಯಾಗುವಂತೆ ಪ್ರಚೋದಿಸಿದ್ದಳು. ಹುಡುಗರನ್ನು ಕರೆಸಿದ್ದಳು ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಫರೋಜಾ ಅಲಿಯಾಸ್ ಲೇಡಿ ಡಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಆಕೆ ನೀಡಿದ್ದ ಮಾಹಿತಿ ಆಧರಿಸಿ ಜೆ.ಜೆ.ನಗರ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ