AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುಗೂಸನ್ನ ನೀರಿನಲ್ಲಿ ಮುಳುಗಿಸಿ ಮಹಿಳೆ ನೇಣಿಗೆ ಶರಣು, ಎಲ್ಲಿ?

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಒಬ್ಬ ಮಹಿಳೆ ತನ್ನ ಹಸುಗೂಸನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋನಪೂರ ಪೇಟೆಯ 7ನೇ ವಾರ್ಡನಲ್ಲಿ ಈ ಘಟನೆ ಸಂಭವಿಸಿದ್ದು, ಹರನಹಳ್ಳಿ ಜಾನಕಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ. ಮೃತ ಜಾನಕಿ ತನ್ನ ಐದು ವರ್ಷದ ಮಗು ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಕೊಂದು, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ […]

ಹಸುಗೂಸನ್ನ ನೀರಿನಲ್ಲಿ ಮುಳುಗಿಸಿ ಮಹಿಳೆ ನೇಣಿಗೆ ಶರಣು, ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 07, 2020 | 1:33 PM

Share

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಒಬ್ಬ ಮಹಿಳೆ ತನ್ನ ಹಸುಗೂಸನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋನಪೂರ ಪೇಟೆಯ 7ನೇ ವಾರ್ಡನಲ್ಲಿ ಈ ಘಟನೆ ಸಂಭವಿಸಿದ್ದು, ಹರನಹಳ್ಳಿ ಜಾನಕಿ ನೇಣಿಗೆ ಶರಣಾಗಿರುವ ಮಹಿಳೆ ಎಂಬುದು ತಿಳಿದುಬಂದಿದೆ.

ಮೃತ ಜಾನಕಿ ತನ್ನ ಐದು ವರ್ಷದ ಮಗು ರಾಘವೇಂದ್ರನನ್ನು ನೀರಿನಲ್ಲಿ ಮುಳುಗಿಸಿ ಕೊಂದು, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಮನಕುಲಕುವ ಘಟನೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದೆಂದು ಶಂಕಿಸಲಾಗಿದೆ. ಸದ್ಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​