AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹಕ್ಕೆ ಮುಳುಗಿ ಹೋದ ಬದುಕು: ಜಿಲ್ಲಾಡಳಿತ, ಜನಪ್ರತಿನಿಧಿಗಳ ಮೇಲೆ ಮಹಿಳೆ ಆಕ್ರೋಶ

ಗದಗ: ಮಲಪ್ರಭಾ ಪ್ರತಾಪಕ್ಕೆ ಪತಿ ಕಳೆದುಕೊಂಡ ಮಹಿಳೆ ಕಣ್ಣೀರು ಹಾಕಿರುವ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ಮನೆಯ ಆಧಾರಸ್ತಂಭವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ತಾಯಿ, ಮಗಳು ಮಲಪ್ರಭಾ ಪ್ರತಾಪಕ್ಕೆ ಕಣ್ಣೀರು ಸುರಿಸುವ ಕರುಣಾಜನಕ ದೃಶ್ಯ ಕಂಡು ಬಂದಿದೆ. ಮುಳುಗಿದ ಮನೆ‌, ಮಗಳ ಜೊತೆ ಗೊಡೌನ್ ನಲ್ಲಿ ಮಹಿಳೆ ಮೂರು ದಿನ ಕಳೆದಿದ್ದಾರೆ. ಪತಿ ಇಲ್ಲ ದುಡಿದು ಹಾಕ್ತಾನೆ ಅಂದ್ರೆ, ಮಗ ಕೂಡ ಇಲ್ಲ ನಾವ್ ಏನ್ ಮಾಡ್ಬೆಕ್ರೀ ಈಗ ಅಂತ ತಮ್ಮ ಈ ಪರಿಸ್ಥಿತಿ ನೆನೆದು […]

ಪ್ರವಾಹಕ್ಕೆ ಮುಳುಗಿ ಹೋದ ಬದುಕು: ಜಿಲ್ಲಾಡಳಿತ, ಜನಪ್ರತಿನಿಧಿಗಳ ಮೇಲೆ ಮಹಿಳೆ ಆಕ್ರೋಶ
ಆಯೇಷಾ ಬಾನು
|

Updated on:Aug 20, 2020 | 9:18 AM

Share

ಗದಗ: ಮಲಪ್ರಭಾ ಪ್ರತಾಪಕ್ಕೆ ಪತಿ ಕಳೆದುಕೊಂಡ ಮಹಿಳೆ ಕಣ್ಣೀರು ಹಾಕಿರುವ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

ಮನೆಯ ಆಧಾರಸ್ತಂಭವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ತಾಯಿ, ಮಗಳು ಮಲಪ್ರಭಾ ಪ್ರತಾಪಕ್ಕೆ ಕಣ್ಣೀರು ಸುರಿಸುವ ಕರುಣಾಜನಕ ದೃಶ್ಯ ಕಂಡು ಬಂದಿದೆ. ಮುಳುಗಿದ ಮನೆ‌, ಮಗಳ ಜೊತೆ ಗೊಡೌನ್ ನಲ್ಲಿ ಮಹಿಳೆ ಮೂರು ದಿನ ಕಳೆದಿದ್ದಾರೆ. ಪತಿ ಇಲ್ಲ ದುಡಿದು ಹಾಕ್ತಾನೆ ಅಂದ್ರೆ, ಮಗ ಕೂಡ ಇಲ್ಲ ನಾವ್ ಏನ್ ಮಾಡ್ಬೆಕ್ರೀ ಈಗ ಅಂತ ತಮ್ಮ ಈ ಪರಿಸ್ಥಿತಿ ನೆನೆದು ಕಣ್ಣೀರು ಹಾಕಿದ್ದಾರೆ.

ತವರು ಮನೆಯವರು ಕರೆದ್ರೂ ಹೋಗುವ ಸ್ಥಿತಿಯಲ್ಲಿ ಇಲ್ಲ. ನಮಗೂ ತಾಯಿ ಇಲ್ಲ. ತಂದೆ ಇಲ್ಲ ಎಲ್ಲಿ ಹೋಗಬೇಕ್ರಿ. ಪದೇ ಪದೇ ಪ್ರವಾಹಕ್ಕೆ ತುತ್ತಾಗಿ ತವರು ಮನೆಗೆ ಹೋದ್ರೆ ಜನ್ರು ಏನಂತಾರೇ. ಇಲ್ಲೇ ಯಾರಿಗಾದ್ರೂ ಕೈ ಕಾಲು ಹಿಡಿದು ಜೀವನ ಮಾಡ್ತೀವಿ. ಪತಿ ಇದ್ರೆ ಚೆನ್ನಾಗಿ ನೋಡುಕೊಳ್ಳುತ್ತಿದ್ರು.

ಆದರೆ ಮೂರು ವರ್ಷದ ಹಿಂದೆ ತೀರಿಕೊಂಡಿದ್ದಾರೆ. ನಮಗೆ ಊಟ ಬೇಡ, ಪರಿಹಾರ ಬೇಡ. ನಮಗೆ ಬೇಕಿರೋದು ಶಾಶ್ವತ ಪರಿಹಾರ. ಪ್ರವಾಹದಲ್ಲಿ ಮನೆ ಮುಳುಗಿದೆ ಈಗ‌ ಮಗಳ ಜೊತೆ ಎಲ್ಲೋ ಬದುಕುವಂತಾಗಿದೆ. ಜಿಲ್ಲಾಡಳಿತ, ಜನಪ್ರತಿನಿಧಿಗಳು ಏನ್ ಮಾಡ್ತಿದ್ದಾರೆ. ಬಡವರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:16 am, Thu, 20 August 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!