AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ

ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಬಳಿ ಮಹಿಳೆಯೊಬ್ಬಳನ್ನು ಹತ್ಯೆಗೈದು ನಂತರ ಅವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಹಣಕಾಸು ವಹಿವಾಟು ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸುರತ್ಕಲ್ ಬಳಿಯ ಮುಕ್ಕದ ಬಾಡಿಗೆ ಮನೆಯಲ್ಲಿ ಕೃತ್ಯ ‌ನಡೆದಿದೆ. ರೇಖಾ ಭಂಡಾರಿ(36) ಎಂಬುವವರನ್ನು ಕೊಲೆಗೈದು ವಸಂತ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸಂತ್ ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ. ಮೃತ ಮಹಿಳೆ ರೇಖಾ ಕಾಟಿಪಳ್ಳ ನಿವಾಸಿ ಅಶೋಕ್ ಭಂಡಾರಿ ಪತ್ನಿ. ರೇಖಾಳ […]

ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ
KUSHAL V
| Edited By: |

Updated on: Nov 19, 2020 | 2:26 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಸುರತ್ಕಲ್ ಬಳಿ ಮಹಿಳೆಯೊಬ್ಬಳನ್ನು ಹತ್ಯೆಗೈದು ನಂತರ ಅವಿವಾಹಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಹಣಕಾಸು ವಹಿವಾಟು ಹಾಗೂ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸುರತ್ಕಲ್ ಬಳಿಯ ಮುಕ್ಕದ ಬಾಡಿಗೆ ಮನೆಯಲ್ಲಿ ಕೃತ್ಯ ‌ನಡೆದಿದೆ. ರೇಖಾ ಭಂಡಾರಿ(36) ಎಂಬುವವರನ್ನು ಕೊಲೆಗೈದು ವಸಂತ್ (42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸಂತ್ ಸುರತ್ಕಲ್ ಪೇಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ. ಮೃತ ಮಹಿಳೆ ರೇಖಾ ಕಾಟಿಪಳ್ಳ ನಿವಾಸಿ ಅಶೋಕ್ ಭಂಡಾರಿ ಪತ್ನಿ.

ರೇಖಾಳ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ವಸಂತ್ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ರೇಖಾ ತನ್ನ ಮಗಳನ್ನು ಮನೆಗೆ ಬಿಟ್ಟು ನ.17ರಂದು ವಸಂತ್ ಜೊತೆ ಬಂದಿದ್ದಳು. ಈ ವೇಳೆ ವಸಂತ್​ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ರೇಖಾ ಮತ್ತು ವಸಂತನಿಗೆ ಹತ್ತು ವರ್ಷಗಳಿಂದ ಪರಿಚಯವಿತ್ತು ಎಂದು ಹೇಳಲಾಗಿದೆ. ಬಹಳಷ್ಟು ಸಾಲ ಮಾಡಿಕೊಂಡಿದ್ದ ವಸಂತ್ ರೇಖಾಳಿಂದ ಹಣ ಪಡೆದಿದ್ದನು ಎಂದು ಹೇಳಲಾಗಿದೆ. ಹಾಗಾಗಿ, ಹಣ ವಾಪಸ್ ಕೇಳಿದ ಕಾರಣಕ್ಕೆ ರೇಖಾಳ ಹತ್ಯೆಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?