Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!

Love Marriage ಮಗಳು ಪ್ರೀತಿಸಿ ವಿವಾಹವಾಗಿದ್ದ ಕೋಪಕ್ಕೆ ರವಿಚಂದ್ರಗೆ ಸೇರಿದ 250 ಅಡಕೆ ಗಿಡಗಳನ್ನು ಆಕೆಯ ಪೋಷಕರು ನಾಶಪಡಿಸಿದ್ದಾರೆ.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!
ನೆಲಕ್ಕೆ ಉರುಳಿದ ಅಡಿಕೆ ಗಿಡಗಳು
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 04, 2021 | 10:10 AM

ತುಮಕೂರು: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ಗಂಡನಿಗೆ ಸೇರಿದ ಅಡಿಕೆ ಗಿಡಗಳನ್ನು ಪೋಷಕರು ನಾಶಪಡಿಸಿದ ಘಟನೆ ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ನಡೆದಿದೆ.

ಪೋಷಕರ ವಿರುದ್ಧದ ನಡುವೆಯೂ ಎರಡು ದಿನಗಳ ಹಿಂದೆ ಮಗಳು ಅನು, ರವಿಚಂದ್ರ ಎಂಬಾತನನ್ನು ವಿವಾಹವಾಗಿದ್ದರು. ಇದೇ ದ್ವೇಷಕ್ಕೆ ರವಿಚಂದ್ರಗೆ ಸೇರಿದ 250 ಅಡಕೆ ಗಿಡಗಳನ್ನು ಅನು ಪೋಷಕರು ನಾಶಪಡಿಸಿದ್ದಾರೆ. ಮರಗಳನ್ನು ಕಡಿದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸಂತೋಷ ಹಾಗೂ ಗಂಗಮ್ಮ ಎಂಬುವವರ ವಿರುದ್ಧ ಆರೋಪ ಕೇಳಿಬಂದಿದೆ.

ಪ್ರೀತಿಸಿ ವಿವಾಹವಾದ ಅನು ಮತ್ತು ರವಿಚಂದ್ರ

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ