AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!

Love Marriage ಮಗಳು ಪ್ರೀತಿಸಿ ವಿವಾಹವಾಗಿದ್ದ ಕೋಪಕ್ಕೆ ರವಿಚಂದ್ರಗೆ ಸೇರಿದ 250 ಅಡಕೆ ಗಿಡಗಳನ್ನು ಆಕೆಯ ಪೋಷಕರು ನಾಶಪಡಿಸಿದ್ದಾರೆ.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!
ನೆಲಕ್ಕೆ ಉರುಳಿದ ಅಡಿಕೆ ಗಿಡಗಳು
sandhya thejappa
| Edited By: |

Updated on: Feb 04, 2021 | 10:10 AM

Share

ತುಮಕೂರು: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ಗಂಡನಿಗೆ ಸೇರಿದ ಅಡಿಕೆ ಗಿಡಗಳನ್ನು ಪೋಷಕರು ನಾಶಪಡಿಸಿದ ಘಟನೆ ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ನಡೆದಿದೆ.

ಪೋಷಕರ ವಿರುದ್ಧದ ನಡುವೆಯೂ ಎರಡು ದಿನಗಳ ಹಿಂದೆ ಮಗಳು ಅನು, ರವಿಚಂದ್ರ ಎಂಬಾತನನ್ನು ವಿವಾಹವಾಗಿದ್ದರು. ಇದೇ ದ್ವೇಷಕ್ಕೆ ರವಿಚಂದ್ರಗೆ ಸೇರಿದ 250 ಅಡಕೆ ಗಿಡಗಳನ್ನು ಅನು ಪೋಷಕರು ನಾಶಪಡಿಸಿದ್ದಾರೆ. ಮರಗಳನ್ನು ಕಡಿದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸಂತೋಷ ಹಾಗೂ ಗಂಗಮ್ಮ ಎಂಬುವವರ ವಿರುದ್ಧ ಆರೋಪ ಕೇಳಿಬಂದಿದೆ.

ಪ್ರೀತಿಸಿ ವಿವಾಹವಾದ ಅನು ಮತ್ತು ರವಿಚಂದ್ರ

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ