AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!

Love Marriage ಮಗಳು ಪ್ರೀತಿಸಿ ವಿವಾಹವಾಗಿದ್ದ ಕೋಪಕ್ಕೆ ರವಿಚಂದ್ರಗೆ ಸೇರಿದ 250 ಅಡಕೆ ಗಿಡಗಳನ್ನು ಆಕೆಯ ಪೋಷಕರು ನಾಶಪಡಿಸಿದ್ದಾರೆ.

ಮಗಳ Love Marriageಗೆ ವಿರೋಧ; ಕೋಪದಿಂದ ಅಳಿಯನಿಗೆ ಸೇರಿದ 250 ಅಡಿಕೆ ಮರ ಕಡಿದು ಬಿಸಾಕಿದ ಪೋಷಕರು!
ನೆಲಕ್ಕೆ ಉರುಳಿದ ಅಡಿಕೆ ಗಿಡಗಳು
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 04, 2021 | 10:10 AM

ತುಮಕೂರು: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ಗಂಡನಿಗೆ ಸೇರಿದ ಅಡಿಕೆ ಗಿಡಗಳನ್ನು ಪೋಷಕರು ನಾಶಪಡಿಸಿದ ಘಟನೆ ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ನಡೆದಿದೆ.

ಪೋಷಕರ ವಿರುದ್ಧದ ನಡುವೆಯೂ ಎರಡು ದಿನಗಳ ಹಿಂದೆ ಮಗಳು ಅನು, ರವಿಚಂದ್ರ ಎಂಬಾತನನ್ನು ವಿವಾಹವಾಗಿದ್ದರು. ಇದೇ ದ್ವೇಷಕ್ಕೆ ರವಿಚಂದ್ರಗೆ ಸೇರಿದ 250 ಅಡಕೆ ಗಿಡಗಳನ್ನು ಅನು ಪೋಷಕರು ನಾಶಪಡಿಸಿದ್ದಾರೆ. ಮರಗಳನ್ನು ಕಡಿದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸಂತೋಷ ಹಾಗೂ ಗಂಗಮ್ಮ ಎಂಬುವವರ ವಿರುದ್ಧ ಆರೋಪ ಕೇಳಿಬಂದಿದೆ.

ಪ್ರೀತಿಸಿ ವಿವಾಹವಾದ ಅನು ಮತ್ತು ರವಿಚಂದ್ರ

ರಾಜಕೀಯ ದ್ವೇಷಕ್ಕೆ ಬಲಿಯಾದವು 250 ಕ್ಕೂ ಹೆಚ್ಚು ಅಡಿಕೆ ಗಿಡಗಳು, ಯಾವೂರಲ್ಲಿ?

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ