AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಮಕ್ಕಳ ಸಮೇತ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ವಿವಾಹಿತ ಮಹಿಳೆ

ವಿಜಯಪುರ: ತನಗೆ ಮೋಸ ಮಾಡಿದ್ದಾನೆಂದು ಪ್ರಿಯಕರನ ಮನೆ ಮುಂದೆ ವಿವಾಹಿತ ಮಹಿಳೆ ಪ್ರತಿಭಟನೆಗೆ ಕುಳಿತಿದ್ದಾರೆ. ತಾಳಿಕೋಟೆ ತಾಲೂಕಿನ ಮಡಿಕೇಶ್ವರ ಗ್ರಾಮದ ಪ್ರಿಯಕರ ಪ್ರಭು ನಿವಾಸದ ಎದುರು ಮಕ್ಕಳೊಂದಿಗೆ ಮಹಿಳೆ ಧರಣಿ ನಡೆಸುತ್ತಿದ್ದಾಳೆ. 7 ತಿಂಗಳು ಮಹಿಳೆ ಜೊತೆ ಜೀವನ: ಪತಿ ಹಾಗು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ‌ ಜೊತೆ ಮಹಿಳೆ ಮನೆ ಬಿಟ್ಟು ಹೋಗಿದ್ದಳು. 7 ತಿಂಗಳು ಪುಣೆಯಲ್ಲಿ ಮಹಿಳೆ ಜೊತೆ ಪ್ರಭು ಜೀವನ ಸಾಗಿಸಿದ್ದಾನೆ. ನಂತರ ಯಲ್ಲಮ್ಮಳನ್ನು ಬಿಟ್ಟು ಪ್ರಭು ಪರಾರಿಯಾಗಿದ್ದಾನೆ. ಪತಿಯೂ ಸಹ ಯಲ್ಲಮ್ಮಳನ್ನ […]

ಇಬ್ಬರು ಮಕ್ಕಳ ಸಮೇತ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ವಿವಾಹಿತ ಮಹಿಳೆ
ಸಾಧು ಶ್ರೀನಾಥ್​
|

Updated on:Jan 06, 2020 | 11:56 AM

Share

ವಿಜಯಪುರ: ತನಗೆ ಮೋಸ ಮಾಡಿದ್ದಾನೆಂದು ಪ್ರಿಯಕರನ ಮನೆ ಮುಂದೆ ವಿವಾಹಿತ ಮಹಿಳೆ ಪ್ರತಿಭಟನೆಗೆ ಕುಳಿತಿದ್ದಾರೆ. ತಾಳಿಕೋಟೆ ತಾಲೂಕಿನ ಮಡಿಕೇಶ್ವರ ಗ್ರಾಮದ ಪ್ರಿಯಕರ ಪ್ರಭು ನಿವಾಸದ ಎದುರು ಮಕ್ಕಳೊಂದಿಗೆ ಮಹಿಳೆ ಧರಣಿ ನಡೆಸುತ್ತಿದ್ದಾಳೆ.

7 ತಿಂಗಳು ಮಹಿಳೆ ಜೊತೆ ಜೀವನ: ಪತಿ ಹಾಗು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ‌ ಜೊತೆ ಮಹಿಳೆ ಮನೆ ಬಿಟ್ಟು ಹೋಗಿದ್ದಳು. 7 ತಿಂಗಳು ಪುಣೆಯಲ್ಲಿ ಮಹಿಳೆ ಜೊತೆ ಪ್ರಭು ಜೀವನ ಸಾಗಿಸಿದ್ದಾನೆ. ನಂತರ ಯಲ್ಲಮ್ಮಳನ್ನು ಬಿಟ್ಟು ಪ್ರಭು ಪರಾರಿಯಾಗಿದ್ದಾನೆ. ಪತಿಯೂ ಸಹ ಯಲ್ಲಮ್ಮಳನ್ನ ವಾಪಸ್ ಮನೆಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಪ್ರಿಯಕರ ಪ್ರಭು ಮನೆ ಎದುರು ಮೂವರು ಮಕ್ಕಳೊಂದಿಗೆ ಯಲ್ಲಮ್ಮ ಧರಣಿಗೆ ಕುಳಿತಿದ್ದಾಳೆ.

ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆದ್ರೆ ಯಾವುದೇ ಪ್ರಯೋಜನವಾಗಿಲ್ಲವೆಂದು ಮಹಿಳೆ ಆರೋಪಿಸಿದ್ದಾಳೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮನೆ ಬಾಗಿಲು ಮುಚ್ಚಿಕೊಂಡು ಪ್ರಭು ಮನೆಯವರು ಬೇರೆಡೆ ತೆರಳಿದ್ದಾರೆ. ಪ್ರಭು ಚಲವಾದಿಗಾಗಿ ಯಲ್ಲಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

Published On - 11:50 am, Sat, 4 January 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ