AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಮಕ್ಕಳ ಸಮೇತ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ವಿವಾಹಿತ ಮಹಿಳೆ

ವಿಜಯಪುರ: ತನಗೆ ಮೋಸ ಮಾಡಿದ್ದಾನೆಂದು ಪ್ರಿಯಕರನ ಮನೆ ಮುಂದೆ ವಿವಾಹಿತ ಮಹಿಳೆ ಪ್ರತಿಭಟನೆಗೆ ಕುಳಿತಿದ್ದಾರೆ. ತಾಳಿಕೋಟೆ ತಾಲೂಕಿನ ಮಡಿಕೇಶ್ವರ ಗ್ರಾಮದ ಪ್ರಿಯಕರ ಪ್ರಭು ನಿವಾಸದ ಎದುರು ಮಕ್ಕಳೊಂದಿಗೆ ಮಹಿಳೆ ಧರಣಿ ನಡೆಸುತ್ತಿದ್ದಾಳೆ. 7 ತಿಂಗಳು ಮಹಿಳೆ ಜೊತೆ ಜೀವನ: ಪತಿ ಹಾಗು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ‌ ಜೊತೆ ಮಹಿಳೆ ಮನೆ ಬಿಟ್ಟು ಹೋಗಿದ್ದಳು. 7 ತಿಂಗಳು ಪುಣೆಯಲ್ಲಿ ಮಹಿಳೆ ಜೊತೆ ಪ್ರಭು ಜೀವನ ಸಾಗಿಸಿದ್ದಾನೆ. ನಂತರ ಯಲ್ಲಮ್ಮಳನ್ನು ಬಿಟ್ಟು ಪ್ರಭು ಪರಾರಿಯಾಗಿದ್ದಾನೆ. ಪತಿಯೂ ಸಹ ಯಲ್ಲಮ್ಮಳನ್ನ […]

ಇಬ್ಬರು ಮಕ್ಕಳ ಸಮೇತ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ವಿವಾಹಿತ ಮಹಿಳೆ
ಸಾಧು ಶ್ರೀನಾಥ್​
|

Updated on:Jan 06, 2020 | 11:56 AM

Share

ವಿಜಯಪುರ: ತನಗೆ ಮೋಸ ಮಾಡಿದ್ದಾನೆಂದು ಪ್ರಿಯಕರನ ಮನೆ ಮುಂದೆ ವಿವಾಹಿತ ಮಹಿಳೆ ಪ್ರತಿಭಟನೆಗೆ ಕುಳಿತಿದ್ದಾರೆ. ತಾಳಿಕೋಟೆ ತಾಲೂಕಿನ ಮಡಿಕೇಶ್ವರ ಗ್ರಾಮದ ಪ್ರಿಯಕರ ಪ್ರಭು ನಿವಾಸದ ಎದುರು ಮಕ್ಕಳೊಂದಿಗೆ ಮಹಿಳೆ ಧರಣಿ ನಡೆಸುತ್ತಿದ್ದಾಳೆ.

7 ತಿಂಗಳು ಮಹಿಳೆ ಜೊತೆ ಜೀವನ: ಪತಿ ಹಾಗು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ‌ ಜೊತೆ ಮಹಿಳೆ ಮನೆ ಬಿಟ್ಟು ಹೋಗಿದ್ದಳು. 7 ತಿಂಗಳು ಪುಣೆಯಲ್ಲಿ ಮಹಿಳೆ ಜೊತೆ ಪ್ರಭು ಜೀವನ ಸಾಗಿಸಿದ್ದಾನೆ. ನಂತರ ಯಲ್ಲಮ್ಮಳನ್ನು ಬಿಟ್ಟು ಪ್ರಭು ಪರಾರಿಯಾಗಿದ್ದಾನೆ. ಪತಿಯೂ ಸಹ ಯಲ್ಲಮ್ಮಳನ್ನ ವಾಪಸ್ ಮನೆಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಪ್ರಿಯಕರ ಪ್ರಭು ಮನೆ ಎದುರು ಮೂವರು ಮಕ್ಕಳೊಂದಿಗೆ ಯಲ್ಲಮ್ಮ ಧರಣಿಗೆ ಕುಳಿತಿದ್ದಾಳೆ.

ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆದ್ರೆ ಯಾವುದೇ ಪ್ರಯೋಜನವಾಗಿಲ್ಲವೆಂದು ಮಹಿಳೆ ಆರೋಪಿಸಿದ್ದಾಳೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮನೆ ಬಾಗಿಲು ಮುಚ್ಚಿಕೊಂಡು ಪ್ರಭು ಮನೆಯವರು ಬೇರೆಡೆ ತೆರಳಿದ್ದಾರೆ. ಪ್ರಭು ಚಲವಾದಿಗಾಗಿ ಯಲ್ಲಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

Published On - 11:50 am, Sat, 4 January 20

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು