AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಮಕ್ಕಳ ಸಮೇತ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ವಿವಾಹಿತ ಮಹಿಳೆ

ವಿಜಯಪುರ: ತನಗೆ ಮೋಸ ಮಾಡಿದ್ದಾನೆಂದು ಪ್ರಿಯಕರನ ಮನೆ ಮುಂದೆ ವಿವಾಹಿತ ಮಹಿಳೆ ಪ್ರತಿಭಟನೆಗೆ ಕುಳಿತಿದ್ದಾರೆ. ತಾಳಿಕೋಟೆ ತಾಲೂಕಿನ ಮಡಿಕೇಶ್ವರ ಗ್ರಾಮದ ಪ್ರಿಯಕರ ಪ್ರಭು ನಿವಾಸದ ಎದುರು ಮಕ್ಕಳೊಂದಿಗೆ ಮಹಿಳೆ ಧರಣಿ ನಡೆಸುತ್ತಿದ್ದಾಳೆ. 7 ತಿಂಗಳು ಮಹಿಳೆ ಜೊತೆ ಜೀವನ: ಪತಿ ಹಾಗು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ‌ ಜೊತೆ ಮಹಿಳೆ ಮನೆ ಬಿಟ್ಟು ಹೋಗಿದ್ದಳು. 7 ತಿಂಗಳು ಪುಣೆಯಲ್ಲಿ ಮಹಿಳೆ ಜೊತೆ ಪ್ರಭು ಜೀವನ ಸಾಗಿಸಿದ್ದಾನೆ. ನಂತರ ಯಲ್ಲಮ್ಮಳನ್ನು ಬಿಟ್ಟು ಪ್ರಭು ಪರಾರಿಯಾಗಿದ್ದಾನೆ. ಪತಿಯೂ ಸಹ ಯಲ್ಲಮ್ಮಳನ್ನ […]

ಇಬ್ಬರು ಮಕ್ಕಳ ಸಮೇತ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ವಿವಾಹಿತ ಮಹಿಳೆ
ಸಾಧು ಶ್ರೀನಾಥ್​
|

Updated on:Jan 06, 2020 | 11:56 AM

Share

ವಿಜಯಪುರ: ತನಗೆ ಮೋಸ ಮಾಡಿದ್ದಾನೆಂದು ಪ್ರಿಯಕರನ ಮನೆ ಮುಂದೆ ವಿವಾಹಿತ ಮಹಿಳೆ ಪ್ರತಿಭಟನೆಗೆ ಕುಳಿತಿದ್ದಾರೆ. ತಾಳಿಕೋಟೆ ತಾಲೂಕಿನ ಮಡಿಕೇಶ್ವರ ಗ್ರಾಮದ ಪ್ರಿಯಕರ ಪ್ರಭು ನಿವಾಸದ ಎದುರು ಮಕ್ಕಳೊಂದಿಗೆ ಮಹಿಳೆ ಧರಣಿ ನಡೆಸುತ್ತಿದ್ದಾಳೆ.

7 ತಿಂಗಳು ಮಹಿಳೆ ಜೊತೆ ಜೀವನ: ಪತಿ ಹಾಗು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ‌ ಜೊತೆ ಮಹಿಳೆ ಮನೆ ಬಿಟ್ಟು ಹೋಗಿದ್ದಳು. 7 ತಿಂಗಳು ಪುಣೆಯಲ್ಲಿ ಮಹಿಳೆ ಜೊತೆ ಪ್ರಭು ಜೀವನ ಸಾಗಿಸಿದ್ದಾನೆ. ನಂತರ ಯಲ್ಲಮ್ಮಳನ್ನು ಬಿಟ್ಟು ಪ್ರಭು ಪರಾರಿಯಾಗಿದ್ದಾನೆ. ಪತಿಯೂ ಸಹ ಯಲ್ಲಮ್ಮಳನ್ನ ವಾಪಸ್ ಮನೆಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಪ್ರಿಯಕರ ಪ್ರಭು ಮನೆ ಎದುರು ಮೂವರು ಮಕ್ಕಳೊಂದಿಗೆ ಯಲ್ಲಮ್ಮ ಧರಣಿಗೆ ಕುಳಿತಿದ್ದಾಳೆ.

ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆದ್ರೆ ಯಾವುದೇ ಪ್ರಯೋಜನವಾಗಿಲ್ಲವೆಂದು ಮಹಿಳೆ ಆರೋಪಿಸಿದ್ದಾಳೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮನೆ ಬಾಗಿಲು ಮುಚ್ಚಿಕೊಂಡು ಪ್ರಭು ಮನೆಯವರು ಬೇರೆಡೆ ತೆರಳಿದ್ದಾರೆ. ಪ್ರಭು ಚಲವಾದಿಗಾಗಿ ಯಲ್ಲಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

Published On - 11:50 am, Sat, 4 January 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!