AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಹಬ್ಬಕ್ಕೆ ತವರು ಮನೆಗೆ ಕಳಿಸಿಲ್ಲವೆಂದು ಈ ಗೃಹಿಣಿ ಹಿಂಗಾ ಮಾಡೋದು!

ಚಿಕ್ಕಬಳ್ಳಾಪುರ: ಮನುಷ್ಯ ಮಾಡೋ ಒಂದು ತಪ್ಪು ನಿರ್ಧಾರದಿಂದ ಅನೇಕರು ದುಃಖ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತೆ. ಅದೇ ರೀತಿ ಇಲ್ಲೊಬ್ಬ ಮಹಿಳೆ ಗೌರಿ ಗಣೇಶ ಹಬ್ಬಕ್ಕೆ ಗಂಡ ತವರು ಮನೆಗೆ ಕಳಿಸಿಲ್ಲವೆಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ. KSRTC ಡಿಪೋ ನೌಕರ ಸಂಗಮೇಶ್ ಪತ್ನಿ ನಿಂಗಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಂತಾಮಣಿ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಂಗಮೇಶ್ ವಿರುದ್ಧ ಆರೋಪ ಕೇಳಿ ಬಂದಿದ್ದು, […]

ಗೌರಿ ಹಬ್ಬಕ್ಕೆ ತವರು ಮನೆಗೆ ಕಳಿಸಿಲ್ಲವೆಂದು ಈ ಗೃಹಿಣಿ ಹಿಂಗಾ ಮಾಡೋದು!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Aug 26, 2020 | 11:09 AM

Share

ಚಿಕ್ಕಬಳ್ಳಾಪುರ: ಮನುಷ್ಯ ಮಾಡೋ ಒಂದು ತಪ್ಪು ನಿರ್ಧಾರದಿಂದ ಅನೇಕರು ದುಃಖ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತೆ. ಅದೇ ರೀತಿ ಇಲ್ಲೊಬ್ಬ ಮಹಿಳೆ ಗೌರಿ ಗಣೇಶ ಹಬ್ಬಕ್ಕೆ ಗಂಡ ತವರು ಮನೆಗೆ ಕಳಿಸಿಲ್ಲವೆಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.

KSRTC ಡಿಪೋ ನೌಕರ ಸಂಗಮೇಶ್ ಪತ್ನಿ ನಿಂಗಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಂತಾಮಣಿ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಂಗಮೇಶ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಸಂಗಮೇಶ್ ತಬ್ಬಿಬ್ಬಾಗಿದ್ದಾರೆ. ದುಡುಕಿ ತಗೊಂಡ ತಪ್ಪು ನಿರ್ಧಾರದಿಂದ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ.

Published On - 11:04 am, Wed, 26 August 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ