AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು. ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ. […]

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..
ಆಯೇಷಾ ಬಾನು
|

Updated on:Nov 22, 2020 | 8:04 AM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು.

ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ.

ತಾಯಿ ರಫಿಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ, ಅಕ್ಕನ ಮಗ ಸೈಯದ್ ವಿರುದ್ಧ ಹಣ ಕಬಳಿಕೆ ಆರೋಪ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ತಾನು ವಿದೇಶಕ್ಕೆ ಹೋಗಿ ಕಷ್ಟಪಟ್ಟು ದುಡಿದ ಹಣ ಪಡೆದು ಕುಟುಂಬಸ್ಥರೇ ಮೋಸ ಮಾಡಿದ್ದಾರೆ. ನಾನು ನನ್ನ ಮಕ್ಕಳಿಗೆ ಭವಿಷ್ಯ ರೂಪಿಸುವುದು ಹೇಗೆ ಎಂದು ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೆಲ್ಫಿ ವಿಡಿಯೋ ಮಾಡಿಟ್ಟು ಫಾತಿಮಾ ವಿಷ ಸೇವಿಸಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 7:08 am, Sun, 22 November 20

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ