AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು. ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ. […]

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..
ಆಯೇಷಾ ಬಾನು
|

Updated on:Nov 22, 2020 | 8:04 AM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು.

ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ.

ತಾಯಿ ರಫಿಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ, ಅಕ್ಕನ ಮಗ ಸೈಯದ್ ವಿರುದ್ಧ ಹಣ ಕಬಳಿಕೆ ಆರೋಪ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ತಾನು ವಿದೇಶಕ್ಕೆ ಹೋಗಿ ಕಷ್ಟಪಟ್ಟು ದುಡಿದ ಹಣ ಪಡೆದು ಕುಟುಂಬಸ್ಥರೇ ಮೋಸ ಮಾಡಿದ್ದಾರೆ. ನಾನು ನನ್ನ ಮಕ್ಕಳಿಗೆ ಭವಿಷ್ಯ ರೂಪಿಸುವುದು ಹೇಗೆ ಎಂದು ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೆಲ್ಫಿ ವಿಡಿಯೋ ಮಾಡಿಟ್ಟು ಫಾತಿಮಾ ವಿಷ ಸೇವಿಸಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 7:08 am, Sun, 22 November 20

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?