Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು. ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ. […]

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..
Follow us
ಆಯೇಷಾ ಬಾನು
|

Updated on:Nov 22, 2020 | 8:04 AM

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು.

ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ.

ತಾಯಿ ರಫಿಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ, ಅಕ್ಕನ ಮಗ ಸೈಯದ್ ವಿರುದ್ಧ ಹಣ ಕಬಳಿಕೆ ಆರೋಪ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ತಾನು ವಿದೇಶಕ್ಕೆ ಹೋಗಿ ಕಷ್ಟಪಟ್ಟು ದುಡಿದ ಹಣ ಪಡೆದು ಕುಟುಂಬಸ್ಥರೇ ಮೋಸ ಮಾಡಿದ್ದಾರೆ. ನಾನು ನನ್ನ ಮಕ್ಕಳಿಗೆ ಭವಿಷ್ಯ ರೂಪಿಸುವುದು ಹೇಗೆ ಎಂದು ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೆಲ್ಫಿ ವಿಡಿಯೋ ಮಾಡಿಟ್ಟು ಫಾತಿಮಾ ವಿಷ ಸೇವಿಸಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 7:08 am, Sun, 22 November 20

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ