AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು. ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ. […]

ಕುಟುಂಬಸ್ಥರಿಂದಲೇ ಮೋಸ: ನೊಂದ ಮಹಿಳೆ ವಿಷ ಸೇವಿಸಿ ಜೀವನ್ಮರಣದ ಹೋರಾಟ..
ಆಯೇಷಾ ಬಾನು
|

Updated on:Nov 22, 2020 | 8:04 AM

Share

ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ ಮಕ್ಕಳೆದುರೇ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಂದ್ರಾಲೇಔಟ್‌ನ ಅರುಂಧತಿನಗರದಲ್ಲಿ ನಡೆದಿದೆ. ಫಾತಿಮಾ(30) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳ ಎದುರೇ ವಿಷ ಸೇವಿಸಲು ಮುಂದಾಗಿದ್ರು.

ಫಾತಿಮಾ ಕೆಲ ವರ್ಷದಿಂದ ಗಲ್ಫ್ ಕಂಟ್ರಿ, ದುಬೈ, ಕುವೈತ್​ನಲ್ಲಿ ಮನೆಗೆಲಸ‌‌ ಮಾಡ್ತಿದ್ದಳು. ತಾನು ಅಲ್ಲಿ ಗಳಿಸಿದ ಹಣವನ್ನು ಕುಟುಂಬಸ್ಥರಿಗೆ ಕಳಿಸುತ್ತಿದ್ದಳು. ಹೀಗೆ ಸುಮಾರು 9 ಲಕ್ಷ ರೂ. ಕಳುಹಿಸಿದ್ದಾಳಂತೆ. ಆದರೆ ತಾನು ಕಳುಹಿಸಿದ್ದ ಹಣ ಈಗ ಕೇಳಿದ್ರೆ ವಾಪಸ್ ನೀಡುತ್ತಿಲ್ಲವೆಂದು ಆರೋಪಿಸಿ ಫಾತಿಮಾ ವಿಷ ಸೇವಿಸಿದ್ದಾಳೆ.

ತಾಯಿ ರಫಿಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ, ಅಕ್ಕನ ಮಗ ಸೈಯದ್ ವಿರುದ್ಧ ಹಣ ಕಬಳಿಕೆ ಆರೋಪ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ತಾನು ವಿದೇಶಕ್ಕೆ ಹೋಗಿ ಕಷ್ಟಪಟ್ಟು ದುಡಿದ ಹಣ ಪಡೆದು ಕುಟುಂಬಸ್ಥರೇ ಮೋಸ ಮಾಡಿದ್ದಾರೆ. ನಾನು ನನ್ನ ಮಕ್ಕಳಿಗೆ ಭವಿಷ್ಯ ರೂಪಿಸುವುದು ಹೇಗೆ ಎಂದು ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೆಲ್ಫಿ ವಿಡಿಯೋ ಮಾಡಿಟ್ಟು ಫಾತಿಮಾ ವಿಷ ಸೇವಿಸಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 7:08 am, Sun, 22 November 20

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!