AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾದರ್‌ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಫಾದರ್​ನಿಂದ‌ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್​ನ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ. ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. […]

ಫಾದರ್‌ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ
ಆಯೇಷಾ ಬಾನು
|

Updated on:Sep 23, 2020 | 1:16 PM

Share

ಕಲಬುರಗಿ: ಫಾದರ್​ನಿಂದ‌ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ.

ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್​ನ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ. ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದಡೆ ಸಿಸ್ಟರ್ ಅಂಥೋನಿ ಮೇರಿ ಅನ್ನೋರು ಬಾಧಿತಳ ಮೇಲೆ ನಕಲಿ ಪೇಸ್ ಬುಕ್ ಖಾತೆ ಸೃಷ್ಟಿಸಿರುವ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಿಸಿಎನ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆಗೆ ಸಂತ್ರಸ್ತೆಯನ್ನು ಸಿಸಿಎನ್ ಪೊಲೀಸರು ಕರೆದಿದ್ರು. ಈ ವೇಳೆ ನನಗೆ ನ್ಯಾಯ ಸಿಗುತ್ತಿಲ್ಲ‌ ಅಂತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತ್ರಸ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Published On - 1:13 pm, Wed, 23 September 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ