AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!
ಮಣಿಪಾಲ್ ಆಸ್ಪತ್ರೆ
ಪೃಥ್ವಿಶಂಕರ
|

Updated on:Jan 31, 2021 | 10:13 AM

Share

ಬೆಂಗಳೂರು: ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ 6 ಕೋಟಿ ರೂ. ಬಿಲ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ನಗರದ ಮಣಿಪಾಲ್ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ರಿಜೇಶ್ ನಾಯರ್ ಎಂಬುವವರು ಮಣಿಪಾಲ್ ಆಸ್ಪತ್ರೆ ವಿರುದ್ಧ ಆರೋಪ ಮಾಡುತ್ತಿದ್ದು, ಇಡೀ ಏಷ್ಯಾದಲ್ಲೇ ಇಂಥಹ ಪ್ರಕರಣ ಇದೇ ಇರಬಹುದು. ನನ್ನ ಪತ್ನಿ ಪೂನಮ್​ಳನ್ನ ಕೋಮಾಗೆ ಕಳುಹಿಸಿದ್ದಾರೆ ಯಡವಟ್ಟು ವೈದ್ಯರು. ಇದುವರೆಗೂ ಬರೋಬ್ಬದಿ 6 ಕೋಟಿ ಬಿಲ್ ಮಾಡಿದ್ದಾರೆ. ಆಟೋ ಮೀಟರ್​ನಂತೆ ಬಿಲ್ ಮೀಟರ್ ಏರಿಸುತ್ತಿದ್ದಾರೆ.

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ. ಪೊಲೀಸ್, ಸಿಎಂ, ಪಿಎಂ ಎಲ್ಲರಿಗೂ ದೂರು ನೀಡಿದ್ದೇನೆ. ಇವರು ನಮ್ಮಂಥಹವರ ಮೇಲೆ ಪ್ರಯೋಗ ನಡೆಸುತ್ತಾರೆ ಅಂತಾ ರೋಗಿಯ ಪತಿ ಮಣಿಪಾಲ್​ ಆಸ್ಪತ್ರೆಯ ವಿರುದ್ದ ಆರೋಪಿಸುತ್ತಿದ್ದಾರೆ.

ಬಾಕಿ ಹಣ ಪಾವತಿ ಮಾಡಿಲ್ಲವೆಂದು ಕೊರೊನಾ ಸೋಂಕಿತನ ಶವ ಇಟ್ಟುಕೊಂಡು ಸತಾಯಿಸಿದ್ದ ಆಸ್ಪತ್ರೆ; ಸಚಿವರ ಮಧ್ಯಪ್ರವೇಶ

Published On - 9:07 am, Sun, 31 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ