AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!
ಮಣಿಪಾಲ್ ಆಸ್ಪತ್ರೆ
ಪೃಥ್ವಿಶಂಕರ
|

Updated on:Jan 31, 2021 | 10:13 AM

Share

ಬೆಂಗಳೂರು: ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ 6 ಕೋಟಿ ರೂ. ಬಿಲ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ನಗರದ ಮಣಿಪಾಲ್ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ರಿಜೇಶ್ ನಾಯರ್ ಎಂಬುವವರು ಮಣಿಪಾಲ್ ಆಸ್ಪತ್ರೆ ವಿರುದ್ಧ ಆರೋಪ ಮಾಡುತ್ತಿದ್ದು, ಇಡೀ ಏಷ್ಯಾದಲ್ಲೇ ಇಂಥಹ ಪ್ರಕರಣ ಇದೇ ಇರಬಹುದು. ನನ್ನ ಪತ್ನಿ ಪೂನಮ್​ಳನ್ನ ಕೋಮಾಗೆ ಕಳುಹಿಸಿದ್ದಾರೆ ಯಡವಟ್ಟು ವೈದ್ಯರು. ಇದುವರೆಗೂ ಬರೋಬ್ಬದಿ 6 ಕೋಟಿ ಬಿಲ್ ಮಾಡಿದ್ದಾರೆ. ಆಟೋ ಮೀಟರ್​ನಂತೆ ಬಿಲ್ ಮೀಟರ್ ಏರಿಸುತ್ತಿದ್ದಾರೆ.

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ. ಪೊಲೀಸ್, ಸಿಎಂ, ಪಿಎಂ ಎಲ್ಲರಿಗೂ ದೂರು ನೀಡಿದ್ದೇನೆ. ಇವರು ನಮ್ಮಂಥಹವರ ಮೇಲೆ ಪ್ರಯೋಗ ನಡೆಸುತ್ತಾರೆ ಅಂತಾ ರೋಗಿಯ ಪತಿ ಮಣಿಪಾಲ್​ ಆಸ್ಪತ್ರೆಯ ವಿರುದ್ದ ಆರೋಪಿಸುತ್ತಿದ್ದಾರೆ.

ಬಾಕಿ ಹಣ ಪಾವತಿ ಮಾಡಿಲ್ಲವೆಂದು ಕೊರೊನಾ ಸೋಂಕಿತನ ಶವ ಇಟ್ಟುಕೊಂಡು ಸತಾಯಿಸಿದ್ದ ಆಸ್ಪತ್ರೆ; ಸಚಿವರ ಮಧ್ಯಪ್ರವೇಶ

Published On - 9:07 am, Sun, 31 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ