AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!
ಮಣಿಪಾಲ್ ಆಸ್ಪತ್ರೆ
ಪೃಥ್ವಿಶಂಕರ
|

Updated on:Jan 31, 2021 | 10:13 AM

Share

ಬೆಂಗಳೂರು: ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ 6 ಕೋಟಿ ರೂ. ಬಿಲ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ನಗರದ ಮಣಿಪಾಲ್ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ರಿಜೇಶ್ ನಾಯರ್ ಎಂಬುವವರು ಮಣಿಪಾಲ್ ಆಸ್ಪತ್ರೆ ವಿರುದ್ಧ ಆರೋಪ ಮಾಡುತ್ತಿದ್ದು, ಇಡೀ ಏಷ್ಯಾದಲ್ಲೇ ಇಂಥಹ ಪ್ರಕರಣ ಇದೇ ಇರಬಹುದು. ನನ್ನ ಪತ್ನಿ ಪೂನಮ್​ಳನ್ನ ಕೋಮಾಗೆ ಕಳುಹಿಸಿದ್ದಾರೆ ಯಡವಟ್ಟು ವೈದ್ಯರು. ಇದುವರೆಗೂ ಬರೋಬ್ಬದಿ 6 ಕೋಟಿ ಬಿಲ್ ಮಾಡಿದ್ದಾರೆ. ಆಟೋ ಮೀಟರ್​ನಂತೆ ಬಿಲ್ ಮೀಟರ್ ಏರಿಸುತ್ತಿದ್ದಾರೆ.

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ. ಪೊಲೀಸ್, ಸಿಎಂ, ಪಿಎಂ ಎಲ್ಲರಿಗೂ ದೂರು ನೀಡಿದ್ದೇನೆ. ಇವರು ನಮ್ಮಂಥಹವರ ಮೇಲೆ ಪ್ರಯೋಗ ನಡೆಸುತ್ತಾರೆ ಅಂತಾ ರೋಗಿಯ ಪತಿ ಮಣಿಪಾಲ್​ ಆಸ್ಪತ್ರೆಯ ವಿರುದ್ದ ಆರೋಪಿಸುತ್ತಿದ್ದಾರೆ.

ಬಾಕಿ ಹಣ ಪಾವತಿ ಮಾಡಿಲ್ಲವೆಂದು ಕೊರೊನಾ ಸೋಂಕಿತನ ಶವ ಇಟ್ಟುಕೊಂಡು ಸತಾಯಿಸಿದ್ದ ಆಸ್ಪತ್ರೆ; ಸಚಿವರ ಮಧ್ಯಪ್ರವೇಶ

Published On - 9:07 am, Sun, 31 January 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?