AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ.

ಹೊಟ್ಟೆನೋವೆಂದು ಹೋದ ಮಹಿಳೆಗೆ 6 ಕೋಟಿ ರೂ. ಬಿಲ್.. ಮಣಿಪಾಲ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!
ಮಣಿಪಾಲ್ ಆಸ್ಪತ್ರೆ
ಪೃಥ್ವಿಶಂಕರ
|

Updated on:Jan 31, 2021 | 10:13 AM

Share

ಬೆಂಗಳೂರು: ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ 6 ಕೋಟಿ ರೂ. ಬಿಲ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ನಗರದ ಮಣಿಪಾಲ್ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ರಿಜೇಶ್ ನಾಯರ್ ಎಂಬುವವರು ಮಣಿಪಾಲ್ ಆಸ್ಪತ್ರೆ ವಿರುದ್ಧ ಆರೋಪ ಮಾಡುತ್ತಿದ್ದು, ಇಡೀ ಏಷ್ಯಾದಲ್ಲೇ ಇಂಥಹ ಪ್ರಕರಣ ಇದೇ ಇರಬಹುದು. ನನ್ನ ಪತ್ನಿ ಪೂನಮ್​ಳನ್ನ ಕೋಮಾಗೆ ಕಳುಹಿಸಿದ್ದಾರೆ ಯಡವಟ್ಟು ವೈದ್ಯರು. ಇದುವರೆಗೂ ಬರೋಬ್ಬದಿ 6 ಕೋಟಿ ಬಿಲ್ ಮಾಡಿದ್ದಾರೆ. ಆಟೋ ಮೀಟರ್​ನಂತೆ ಬಿಲ್ ಮೀಟರ್ ಏರಿಸುತ್ತಿದ್ದಾರೆ.

ಕೇವಲ ಹೊಟ್ಟೆ ನೋವು ಅಂತಾ ಬಂದವಳಿಗೆ ಯಡವಟ್ಟು ಮಾಡಿ ಕೋಮಾಗೆ ಕಳುಹಿಸಿದರು. ಐದು ವರ್ಷದಿಂದ ನನ್ನ ಹೆಂಡತಿ ಕೋಮಾದಲ್ಲಿದ್ದಾಳೆ. ಮೈಯೆಲ್ಲ ಗಾಯಗಳಾಗಿವೆ. ನನ್ನ ಪತ್ನಿ ನರಕಯಾತನೆ ಅನುಭವಿಸುತ್ತಿದ್ದಾಳೆ. ಪೊಲೀಸ್, ಸಿಎಂ, ಪಿಎಂ ಎಲ್ಲರಿಗೂ ದೂರು ನೀಡಿದ್ದೇನೆ. ಇವರು ನಮ್ಮಂಥಹವರ ಮೇಲೆ ಪ್ರಯೋಗ ನಡೆಸುತ್ತಾರೆ ಅಂತಾ ರೋಗಿಯ ಪತಿ ಮಣಿಪಾಲ್​ ಆಸ್ಪತ್ರೆಯ ವಿರುದ್ದ ಆರೋಪಿಸುತ್ತಿದ್ದಾರೆ.

ಬಾಕಿ ಹಣ ಪಾವತಿ ಮಾಡಿಲ್ಲವೆಂದು ಕೊರೊನಾ ಸೋಂಕಿತನ ಶವ ಇಟ್ಟುಕೊಂಡು ಸತಾಯಿಸಿದ್ದ ಆಸ್ಪತ್ರೆ; ಸಚಿವರ ಮಧ್ಯಪ್ರವೇಶ

Published On - 9:07 am, Sun, 31 January 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!