AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಗೆ ಹಣ ದಾಹ: ಟೆಸ್ಟ್ ಮಾಡಿಸದಿದ್ದರೂ ಕೊರೊನಾ ಪಾಸಿಟಿವ್ ಎಂದರು ..

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯ ಪಡುತ್ತಿರುವ ಜನರಿಗೆ BBMP ಮಾಡುತ್ತಿರುವ ಎಡವಟ್ಟಿನಿಂದ ಮತ್ತಷ್ಟು ಜೀವ ಭಯ ಶುರುವಾಗಿದೆ. BBMP ಜನರ ಜೀವನದ ಜೊತೆ ಆಟವಾಡುತ್ತಿದೆ. ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ. BBMPಯವರು ಟೆಸ್ಟಿಂಗ್ ಮಾಡಿಸದೆ ಕೊರೊನಾ ಪಾಸಿಟಿವ್​ ಎಂದು ಕರೆ ಮಾಡಿದ್ದಾರಂತೆ. ಹೌದು ಬೊಮ್ಮನಹಳ್ಳಿಯ ವಾಣಿ, ವಿದ್ಯಾ, ರಂಜಿತಾ ಎಂಬ ಮೂವರು ಮಹಿಳೆಯರಿಗೆ BBMP ಕರೆ ಮಾಡಿ ಕೊರೊನಾ ಪಾಸಿಟಿವ್​ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಸೆ. 24ರಂದು ಬನಶಂಕರಿಗೆ ಹೋಗಿದ್ದ ವಾಣಿ, […]

BBMPಗೆ ಹಣ ದಾಹ: ಟೆಸ್ಟ್ ಮಾಡಿಸದಿದ್ದರೂ ಕೊರೊನಾ ಪಾಸಿಟಿವ್ ಎಂದರು ..
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 01, 2020 | 5:05 PM

Share

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯ ಪಡುತ್ತಿರುವ ಜನರಿಗೆ BBMP ಮಾಡುತ್ತಿರುವ ಎಡವಟ್ಟಿನಿಂದ ಮತ್ತಷ್ಟು ಜೀವ ಭಯ ಶುರುವಾಗಿದೆ. BBMP ಜನರ ಜೀವನದ ಜೊತೆ ಆಟವಾಡುತ್ತಿದೆ. ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ.

BBMPಯವರು ಟೆಸ್ಟಿಂಗ್ ಮಾಡಿಸದೆ ಕೊರೊನಾ ಪಾಸಿಟಿವ್​ ಎಂದು ಕರೆ ಮಾಡಿದ್ದಾರಂತೆ. ಹೌದು ಬೊಮ್ಮನಹಳ್ಳಿಯ ವಾಣಿ, ವಿದ್ಯಾ, ರಂಜಿತಾ ಎಂಬ ಮೂವರು ಮಹಿಳೆಯರಿಗೆ BBMP ಕರೆ ಮಾಡಿ ಕೊರೊನಾ ಪಾಸಿಟಿವ್​ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆ. 24ರಂದು ಬನಶಂಕರಿಗೆ ಹೋಗಿದ್ದ ವಾಣಿ, ವಿದ್ಯಾ, ರಂಜಿತಾ ಬನಶಂಕರಿ ಮೆಟ್ರೋ ನಿಲ್ದಾಣದ ಬಳಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಲು BBMP ಯವರು ಮನವಿ ಮಾಡಿದ್ದಾರೆ. ಆದರೆ ವಾಣಿ, ವಿದ್ಯಾ, ರಂಜಿತಾ ಟೆಸ್ಟಿಂಗ್​ಗೆ ನಿರಾಕರಿಸಿದ್ದಾರೆ. ಕೊನೆಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಎಂದು ಮನವಿ ಮಾಡಿದ್ದಾರೆ.

ಬಳಿಕ ಮೊಬೈಲ್​ಗೆ ಬಂದ ಓಟಿಪಿಯನ್ನೂ ಪಡೆದಿದ್ದಾರೆ. ನಂತರ ಸೆಪ್ಟೆಂಬರ್ 26 ರಂದು ಪಾಸಿಟಿವ್ ಬಂದಿದೆ ಎಂದು ಕರೆ ಮಾಡಿದ್ದಾರೆ. ಟೆಸ್ಟ್ ಮಾಡಿಸದೆ ಪಾಸಿಟಿವ್ ಹೇಗೆ ಬಂತೆಂಬ ಪ್ರಶ್ನೆ ಈ ಮೂವರೂ ಮಹಿಳೆಯರಿಗೆ ಕಾಡುತ್ತಿದೆ. ಹಾಗಾದ್ರೆ ಪಾಸಿಟಿವ್ ಲೆಕ್ಕ ತೋರಿಸಿ ಹಣ ನುಂಗುವ ಪ್ಲ್ಯಾನ್​? ಮಾಡಲಾಗುತ್ತಿದೆಯಾ. ಈ ರೀತಿ ಅದೆಷ್ಟು ಮಂದಿಗೆ ಸುಳ್ಳು ಹೇಳಿ ಚಿಕಿತ್ಸೆ ನೆಪದಲ್ಲಿ ಹಣ ಕೀಳುತ್ತಿದ್ದಾರೆ ಎಂಬ ಅನುಮಾನಗಳು ಬರುತ್ತಿವೆ. ಸರ್ಕಾರವೇ ಹೀಗೆ ಸುಲಿಗೆ ಮಾಡಲು ನಿಂತರೆ ಬಡ ಜನ ಎಲ್ಲಿಗೆ ಹೋಗಬೇಕು. ರಾಜ್ಯ ಸರ್ಕಾರ ಈಗಲಾದರೂ ಈ ಬಗ್ಗೆ ಗಮನ ಹರಿಸಿ ಜನರನ್ನು ಕಾಪಾಡಬೇಕಿದೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್