AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಗೆ ಹಣ ದಾಹ: ಟೆಸ್ಟ್ ಮಾಡಿಸದಿದ್ದರೂ ಕೊರೊನಾ ಪಾಸಿಟಿವ್ ಎಂದರು ..

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯ ಪಡುತ್ತಿರುವ ಜನರಿಗೆ BBMP ಮಾಡುತ್ತಿರುವ ಎಡವಟ್ಟಿನಿಂದ ಮತ್ತಷ್ಟು ಜೀವ ಭಯ ಶುರುವಾಗಿದೆ. BBMP ಜನರ ಜೀವನದ ಜೊತೆ ಆಟವಾಡುತ್ತಿದೆ. ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ. BBMPಯವರು ಟೆಸ್ಟಿಂಗ್ ಮಾಡಿಸದೆ ಕೊರೊನಾ ಪಾಸಿಟಿವ್​ ಎಂದು ಕರೆ ಮಾಡಿದ್ದಾರಂತೆ. ಹೌದು ಬೊಮ್ಮನಹಳ್ಳಿಯ ವಾಣಿ, ವಿದ್ಯಾ, ರಂಜಿತಾ ಎಂಬ ಮೂವರು ಮಹಿಳೆಯರಿಗೆ BBMP ಕರೆ ಮಾಡಿ ಕೊರೊನಾ ಪಾಸಿಟಿವ್​ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಸೆ. 24ರಂದು ಬನಶಂಕರಿಗೆ ಹೋಗಿದ್ದ ವಾಣಿ, […]

BBMPಗೆ ಹಣ ದಾಹ: ಟೆಸ್ಟ್ ಮಾಡಿಸದಿದ್ದರೂ ಕೊರೊನಾ ಪಾಸಿಟಿವ್ ಎಂದರು ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 01, 2020 | 5:05 PM

Share

ಬೆಂಗಳೂರು: ಮಹಾಮಾರಿ ಕೊರೊನಾಗೆ ಭಯ ಪಡುತ್ತಿರುವ ಜನರಿಗೆ BBMP ಮಾಡುತ್ತಿರುವ ಎಡವಟ್ಟಿನಿಂದ ಮತ್ತಷ್ಟು ಜೀವ ಭಯ ಶುರುವಾಗಿದೆ. BBMP ಜನರ ಜೀವನದ ಜೊತೆ ಆಟವಾಡುತ್ತಿದೆ. ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ.

BBMPಯವರು ಟೆಸ್ಟಿಂಗ್ ಮಾಡಿಸದೆ ಕೊರೊನಾ ಪಾಸಿಟಿವ್​ ಎಂದು ಕರೆ ಮಾಡಿದ್ದಾರಂತೆ. ಹೌದು ಬೊಮ್ಮನಹಳ್ಳಿಯ ವಾಣಿ, ವಿದ್ಯಾ, ರಂಜಿತಾ ಎಂಬ ಮೂವರು ಮಹಿಳೆಯರಿಗೆ BBMP ಕರೆ ಮಾಡಿ ಕೊರೊನಾ ಪಾಸಿಟಿವ್​ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆ. 24ರಂದು ಬನಶಂಕರಿಗೆ ಹೋಗಿದ್ದ ವಾಣಿ, ವಿದ್ಯಾ, ರಂಜಿತಾ ಬನಶಂಕರಿ ಮೆಟ್ರೋ ನಿಲ್ದಾಣದ ಬಳಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಲು BBMP ಯವರು ಮನವಿ ಮಾಡಿದ್ದಾರೆ. ಆದರೆ ವಾಣಿ, ವಿದ್ಯಾ, ರಂಜಿತಾ ಟೆಸ್ಟಿಂಗ್​ಗೆ ನಿರಾಕರಿಸಿದ್ದಾರೆ. ಕೊನೆಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಎಂದು ಮನವಿ ಮಾಡಿದ್ದಾರೆ.

ಬಳಿಕ ಮೊಬೈಲ್​ಗೆ ಬಂದ ಓಟಿಪಿಯನ್ನೂ ಪಡೆದಿದ್ದಾರೆ. ನಂತರ ಸೆಪ್ಟೆಂಬರ್ 26 ರಂದು ಪಾಸಿಟಿವ್ ಬಂದಿದೆ ಎಂದು ಕರೆ ಮಾಡಿದ್ದಾರೆ. ಟೆಸ್ಟ್ ಮಾಡಿಸದೆ ಪಾಸಿಟಿವ್ ಹೇಗೆ ಬಂತೆಂಬ ಪ್ರಶ್ನೆ ಈ ಮೂವರೂ ಮಹಿಳೆಯರಿಗೆ ಕಾಡುತ್ತಿದೆ. ಹಾಗಾದ್ರೆ ಪಾಸಿಟಿವ್ ಲೆಕ್ಕ ತೋರಿಸಿ ಹಣ ನುಂಗುವ ಪ್ಲ್ಯಾನ್​? ಮಾಡಲಾಗುತ್ತಿದೆಯಾ. ಈ ರೀತಿ ಅದೆಷ್ಟು ಮಂದಿಗೆ ಸುಳ್ಳು ಹೇಳಿ ಚಿಕಿತ್ಸೆ ನೆಪದಲ್ಲಿ ಹಣ ಕೀಳುತ್ತಿದ್ದಾರೆ ಎಂಬ ಅನುಮಾನಗಳು ಬರುತ್ತಿವೆ. ಸರ್ಕಾರವೇ ಹೀಗೆ ಸುಲಿಗೆ ಮಾಡಲು ನಿಂತರೆ ಬಡ ಜನ ಎಲ್ಲಿಗೆ ಹೋಗಬೇಕು. ರಾಜ್ಯ ಸರ್ಕಾರ ಈಗಲಾದರೂ ಈ ಬಗ್ಗೆ ಗಮನ ಹರಿಸಿ ಜನರನ್ನು ಕಾಪಾಡಬೇಕಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು