AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ PDOಗಳ ಜತೆ ಅಸಭ್ಯ ವರ್ತನೆ ಆರೋಪ, ಅಧಿಕಾರಿ ವಿರುದ್ಧ ದೂರು

ಬೆಳಗಾವಿ: ಮಹಿಳಾ ಪಿಡಿಒಗಳ ಜತೆ ಅಸಭ್ಯ ವರ್ತನೆ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತಾಲೂಕು ಪಂಚಾಯಿತಿ ಇಒ ವಿರುದ್ಧ ಆರೋಪ ಕೇಳಿ ಬಂದಿದೆ. ಬೈಲಹೊಂಗಲ ತಾಲೂಕು ಪಂಚಾಯಿತಿ ಇಒ ಆಗಿರುವ ಸಮೀರ್‌ ಮುಲ್ಲಾ ಮಹಿಳಾ ಪಿಡಿಓಗಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಪಿಡಿಒ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಪಂಚಾಯಿತಿ ಸಿಇಒ ಡಾ.ರಾಜೇಂದ್ರ ಕೆವಿಗೆ ದೂರು ನೀಡಿದ್ದಾರೆ. ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಮಾಡಿಕೊಂಡಿದ್ದಾರೆ.

ಮಹಿಳಾ PDOಗಳ ಜತೆ ಅಸಭ್ಯ ವರ್ತನೆ ಆರೋಪ, ಅಧಿಕಾರಿ ವಿರುದ್ಧ ದೂರು
ಆಯೇಷಾ ಬಾನು
ಆಯೇಷಾ ಬಾನು|

Updated on:May 26, 2020 | 12:02 PM

Share

ಬೆಳಗಾವಿ: ಮಹಿಳಾ ಪಿಡಿಒಗಳ ಜತೆ ಅಸಭ್ಯ ವರ್ತನೆ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತಾಲೂಕು ಪಂಚಾಯಿತಿ ಇಒ ವಿರುದ್ಧ ಆರೋಪ ಕೇಳಿ ಬಂದಿದೆ. ಬೈಲಹೊಂಗಲ ತಾಲೂಕು ಪಂಚಾಯಿತಿ ಇಒ ಆಗಿರುವ ಸಮೀರ್‌ ಮುಲ್ಲಾ ಮಹಿಳಾ ಪಿಡಿಓಗಳಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಪಿಡಿಒ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಪಂಚಾಯಿತಿ ಸಿಇಒ ಡಾ.ರಾಜೇಂದ್ರ ಕೆವಿಗೆ ದೂರು ನೀಡಿದ್ದಾರೆ. ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಮಾಡಿಕೊಂಡಿದ್ದಾರೆ.

Published On - 11:38 am, Tue, 26 May 20

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್