AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಯ ಮೇಲೆ ಕಲ್ಲು ಹೊತ್ತು ಮಹಿಳಾ ಹೋರಾಟಗಾರರ ಧರಣಿ!

ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಹಿಳೆಯರು ರಸ್ತೆ ಮಧ್ಯೆ, ಸುಡು ಬಿಸಿಲಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸುತ್ತಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಹೋರಾಟಗಾರರು ತಲೆಯ ಮೇಲೆ ಕಲ್ಲು ಹೊತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಹಾಗೂ ಕೆಲ ಸಂಘಟನೆಗಳು ಒಟ್ಟು ಸೇರಿ ರಸ್ತೆ […]

ತಲೆಯ ಮೇಲೆ ಕಲ್ಲು ಹೊತ್ತು ಮಹಿಳಾ ಹೋರಾಟಗಾರರ ಧರಣಿ!
ಆಯೇಷಾ ಬಾನು
|

Updated on: Sep 28, 2020 | 2:14 PM

Share

ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಹಿಳೆಯರು ರಸ್ತೆ ಮಧ್ಯೆ, ಸುಡು ಬಿಸಿಲಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಹೋರಾಟಗಾರರು ತಲೆಯ ಮೇಲೆ ಕಲ್ಲು ಹೊತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಹಾಗೂ ಕೆಲ ಸಂಘಟನೆಗಳು ಒಟ್ಟು ಸೇರಿ ರಸ್ತೆ ಮಧ್ಯೆ ವೃತ್ತಾಕಾರದಲ್ಲಿ ಕೂತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್