AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಯ ಮೇಲೆ ಕಲ್ಲು ಹೊತ್ತು ಮಹಿಳಾ ಹೋರಾಟಗಾರರ ಧರಣಿ!

ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಹಿಳೆಯರು ರಸ್ತೆ ಮಧ್ಯೆ, ಸುಡು ಬಿಸಿಲಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸುತ್ತಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಹೋರಾಟಗಾರರು ತಲೆಯ ಮೇಲೆ ಕಲ್ಲು ಹೊತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಹಾಗೂ ಕೆಲ ಸಂಘಟನೆಗಳು ಒಟ್ಟು ಸೇರಿ ರಸ್ತೆ […]

ತಲೆಯ ಮೇಲೆ ಕಲ್ಲು ಹೊತ್ತು ಮಹಿಳಾ ಹೋರಾಟಗಾರರ ಧರಣಿ!
ಆಯೇಷಾ ಬಾನು
|

Updated on: Sep 28, 2020 | 2:14 PM

Share

ಮಂಡ್ಯ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಹಿಳೆಯರು ರಸ್ತೆ ಮಧ್ಯೆ, ಸುಡು ಬಿಸಿಲಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಹೋರಾಟಗಾರರು ತಲೆಯ ಮೇಲೆ ಕಲ್ಲು ಹೊತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಹಾಗೂ ಕೆಲ ಸಂಘಟನೆಗಳು ಒಟ್ಟು ಸೇರಿ ರಸ್ತೆ ಮಧ್ಯೆ ವೃತ್ತಾಕಾರದಲ್ಲಿ ಕೂತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ