AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ವಸತಿ ಪ್ರದೇಶದಲ್ಲಿ ಮೂತ್ರವಿಸರ್ಜನೆ ಮಾಡ್ತಿದ್ದವನಿಗೆ ಮಹಿಳೆಯರಿಂದ ಧರ್ಮದೇಟು

ದಾವಣಗೆರೆ: ಜನ ವಸತಿ ಪ್ರದೇಶದಲ್ಲಿ ಮೂತ್ರವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿರುವ ಘಟನೆ ನಗರದ RTO ಆಫೀಸ್ ಬಳಿಯ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರ ನಡೆದಿದೆ. ಜನವಸತಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡುವುದನ್ನ ಗಮನಿಸಿದ ಸ್ಥಳೀಯ ಮಹಿಳೆಯರು ಆತನನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾದರು. ಇದೇ ವೇಳೆ ಮಹಿಳೆಯರು ಬರುತ್ತಿರುವುದನ್ನ ಕಂಡ ವ್ಯಕ್ತಿ ಓಡಲು ಮುಂದಾದನಂತೆ. ಆದರೆ, ಅಷ್ಟರಲ್ಲಿ ಅತನನ್ನ ಹಿಡಿದ ಮಹಿಳೆಯರು ವ್ಯಕ್ತಿಗೆ ಸಿಕ್ಕಾಪಟ್ಟೆ ಧರ್ಮದೇಟು ಕೊಟ್ಟಿದ್ದಾರೆ.

ಜನ ವಸತಿ ಪ್ರದೇಶದಲ್ಲಿ ಮೂತ್ರವಿಸರ್ಜನೆ ಮಾಡ್ತಿದ್ದವನಿಗೆ ಮಹಿಳೆಯರಿಂದ ಧರ್ಮದೇಟು
KUSHAL V
|

Updated on:Oct 10, 2020 | 3:31 PM

Share

ದಾವಣಗೆರೆ: ಜನ ವಸತಿ ಪ್ರದೇಶದಲ್ಲಿ ಮೂತ್ರವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿರುವ ಘಟನೆ ನಗರದ RTO ಆಫೀಸ್ ಬಳಿಯ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರ ನಡೆದಿದೆ. ಜನವಸತಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡುವುದನ್ನ ಗಮನಿಸಿದ ಸ್ಥಳೀಯ ಮಹಿಳೆಯರು ಆತನನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾದರು. ಇದೇ ವೇಳೆ ಮಹಿಳೆಯರು ಬರುತ್ತಿರುವುದನ್ನ ಕಂಡ ವ್ಯಕ್ತಿ ಓಡಲು ಮುಂದಾದನಂತೆ. ಆದರೆ, ಅಷ್ಟರಲ್ಲಿ ಅತನನ್ನ ಹಿಡಿದ ಮಹಿಳೆಯರು ವ್ಯಕ್ತಿಗೆ ಸಿಕ್ಕಾಪಟ್ಟೆ ಧರ್ಮದೇಟು ಕೊಟ್ಟಿದ್ದಾರೆ.

Published On - 3:28 pm, Sat, 10 October 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?