AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್.. ತಮ್ಮ ಪ್ರತಿಭೆಯಿಂದ ಜನರಿಗೆ ಥ್ರಿಲ್​ಕೊಟ್ಟ ಮಹಿಳಾ ಮಣಿಗಳು

ಮೋಟಾರ್ ರೇಸಿಂಗ್ ಅಂದ್ರೇನೇ ಹಾಗೆ.. ಅಲ್ಲಿ ಥ್ರಿಲ್ ಇರುತ್ತೆ.. ಮೈ ಜುಮ್ಮೆನ್ನಿಸೋ ರೋಚಕತೆ ಇರುತ್ತೆ.. ಹೀಗಂತಾ ಬರೀ ಪುರುಷರು ಮಾತ್ರ ರೇಸಿಂಗ್ ಮಜಾ ಮಾಡ್ತಾರೆ ಅನ್ಕೋಬೇಡಿ. ಲೇಡಿ ಡ್ರೈವರ್​ಗಳು ಸಹ ತಮ್ಮ ಕೈ ಚಳಕ ತೋರಿಸ್ತಾರೆ.

ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್.. ತಮ್ಮ ಪ್ರತಿಭೆಯಿಂದ ಜನರಿಗೆ ಥ್ರಿಲ್​ಕೊಟ್ಟ ಮಹಿಳಾ ಮಣಿಗಳು
ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್
ಆಯೇಷಾ ಬಾನು
|

Updated on: Mar 22, 2021 | 8:38 AM

Share

ಹಾಸನ: ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ಮೊಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳು ಕಮಾಲ್ ಮಾಡಿದ್ದಾರೆ. ಸಕಲೇಶಪುರದಲ್ಲಿ ನಡೆದ ರಾಜ್ಯಮಟ್ಟದ ಕಾರ್ ಱಲಿಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಸ್ಪರ್ಧಿಗಳು ತಮ್ಮ ಪ್ರತಿಭೆ ಅನಾವರಣಗೊಳಿಸಿದ್ರು.

ಕೊಡಗಿನ ಬೆಡಗಿಯರಾದ ಮೀನಾ, ನಿರ್ಮಲಾ, ಸಕಲೇಶಪುರದ ಜಾಸ್ಮಿನ್ ಮೊಟಾರ್ ರೇಸ್​ ಮೂಲಕ ಜನರನ್ನು ಸಖತ್ ರಂಜಿಸಿದ್ರು. ಡರ್ಟ್​ ಟ್ರ್ಯಾಕ್​ನಲ್ಲಿ ಕೊಡಗಿನ ಮೀನಾ ಮಿಂಚಿನ ವೇಗದಲ್ಲಿ ಕಾರು ಚಲಾಯಿಸಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ರೆ. ನಿರ್ಮಲಾ ಕೂಡ ತಮ್ಮ ಚಾಣಾಕ್ಷತೆಯಿಂದ ಕಮಾಲ್ ಮಾಡಿದ್ರು. ಮಾಮೂಲಿಯಾಗಿ ರೇಸ್ ನೋಡಿ ಖುಷಿ ಪಡ್ತಿದ್ದ ಮಹಿಳಾ ಮಣಿಗಳು ತಾವೇ ಖುದ್ದಾಗಿ ರೇಸಿಗಿಳಿದು ಗಮನಸೆಳೆದ್ರು.

ಮೋಟಾರ್ ಸ್ಪೋರ್ಟ್ಸ್​​ಗೆ ಉತ್ತೇಜನ ನೀಡೋ ಸಲುವಾಗಿ ಸಕಲೇಶಪುರದ ಮಲ್ನಾಡ್ ಬಾಯ್ಸ್ ಸಂಸ್ಥೆಯಿಂದ ಆಯೋಜನೆಗೊಂಡಿದ್ದ ಕಾರ್ ಱಲಿಯಲ್ಲಿ ಮೊದಲಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜನೆ ಮಾಡಿದ್ರು. ಡರ್ಟ್ ಟ್ರ್ಯಾಕ್​ನಲ್ಲಿ ರೇಸರ್​ಗಳು ಮಿಂಚಿನ ವೇಗದಲ್ಲಿ ಕಾರು ಚಲಾಯಿಸಿದ್ರು. ಱಲಿಗೆ ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ 90 ಸ್ಪರ್ಧಿಗಳು ಆಗಮಿಸಿದ್ರು. ಕಳೆದ ಒಂದು ವರ್ಷ ಕೊರೊನಾ ಭೀತಿಯಿಂದ ಮನರಂಜನೆಯಿಲ್ಲದೆ ಮಂಕಾಗಿದ್ದ ಜನರಿಗೆ ಮೋಟಾರ್ ರೇಸ್ ರೋಮಾಂಚನಕಾರಿ ಅನುಭವ ನೀಡಿದೆ.

ಇದನ್ನೂ ಓದಿ: ರಾಕೆಟ್ ವೇಗದಲ್ಲಿ ಮಿಂಚಿ ಮಾಯವಾಗುವ ಕಾರುಗಳು: ರೋಚಕತೆ ಸೃಷ್ಟಿಸಿದ ಹೊಯ್ಸಳರ ನಾಡಿನ ಮೋಟಾರ್ ಸ್ಪೋರ್ಟ್ಸ್!

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!