AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್.. ತಮ್ಮ ಪ್ರತಿಭೆಯಿಂದ ಜನರಿಗೆ ಥ್ರಿಲ್​ಕೊಟ್ಟ ಮಹಿಳಾ ಮಣಿಗಳು

ಮೋಟಾರ್ ರೇಸಿಂಗ್ ಅಂದ್ರೇನೇ ಹಾಗೆ.. ಅಲ್ಲಿ ಥ್ರಿಲ್ ಇರುತ್ತೆ.. ಮೈ ಜುಮ್ಮೆನ್ನಿಸೋ ರೋಚಕತೆ ಇರುತ್ತೆ.. ಹೀಗಂತಾ ಬರೀ ಪುರುಷರು ಮಾತ್ರ ರೇಸಿಂಗ್ ಮಜಾ ಮಾಡ್ತಾರೆ ಅನ್ಕೋಬೇಡಿ. ಲೇಡಿ ಡ್ರೈವರ್​ಗಳು ಸಹ ತಮ್ಮ ಕೈ ಚಳಕ ತೋರಿಸ್ತಾರೆ.

ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್.. ತಮ್ಮ ಪ್ರತಿಭೆಯಿಂದ ಜನರಿಗೆ ಥ್ರಿಲ್​ಕೊಟ್ಟ ಮಹಿಳಾ ಮಣಿಗಳು
ಮೋಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳ ಕಮಾಲ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 22, 2021 | 8:38 AM

Share

ಹಾಸನ: ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ಮೊಟಾರ್ ರೇಸ್​ನಲ್ಲಿ ಲೇಡಿ ಡ್ರೈವರ್​ಗಳು ಕಮಾಲ್ ಮಾಡಿದ್ದಾರೆ. ಸಕಲೇಶಪುರದಲ್ಲಿ ನಡೆದ ರಾಜ್ಯಮಟ್ಟದ ಕಾರ್ ಱಲಿಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಸ್ಪರ್ಧಿಗಳು ತಮ್ಮ ಪ್ರತಿಭೆ ಅನಾವರಣಗೊಳಿಸಿದ್ರು.

ಕೊಡಗಿನ ಬೆಡಗಿಯರಾದ ಮೀನಾ, ನಿರ್ಮಲಾ, ಸಕಲೇಶಪುರದ ಜಾಸ್ಮಿನ್ ಮೊಟಾರ್ ರೇಸ್​ ಮೂಲಕ ಜನರನ್ನು ಸಖತ್ ರಂಜಿಸಿದ್ರು. ಡರ್ಟ್​ ಟ್ರ್ಯಾಕ್​ನಲ್ಲಿ ಕೊಡಗಿನ ಮೀನಾ ಮಿಂಚಿನ ವೇಗದಲ್ಲಿ ಕಾರು ಚಲಾಯಿಸಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ರೆ. ನಿರ್ಮಲಾ ಕೂಡ ತಮ್ಮ ಚಾಣಾಕ್ಷತೆಯಿಂದ ಕಮಾಲ್ ಮಾಡಿದ್ರು. ಮಾಮೂಲಿಯಾಗಿ ರೇಸ್ ನೋಡಿ ಖುಷಿ ಪಡ್ತಿದ್ದ ಮಹಿಳಾ ಮಣಿಗಳು ತಾವೇ ಖುದ್ದಾಗಿ ರೇಸಿಗಿಳಿದು ಗಮನಸೆಳೆದ್ರು.

ಮೋಟಾರ್ ಸ್ಪೋರ್ಟ್ಸ್​​ಗೆ ಉತ್ತೇಜನ ನೀಡೋ ಸಲುವಾಗಿ ಸಕಲೇಶಪುರದ ಮಲ್ನಾಡ್ ಬಾಯ್ಸ್ ಸಂಸ್ಥೆಯಿಂದ ಆಯೋಜನೆಗೊಂಡಿದ್ದ ಕಾರ್ ಱಲಿಯಲ್ಲಿ ಮೊದಲಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜನೆ ಮಾಡಿದ್ರು. ಡರ್ಟ್ ಟ್ರ್ಯಾಕ್​ನಲ್ಲಿ ರೇಸರ್​ಗಳು ಮಿಂಚಿನ ವೇಗದಲ್ಲಿ ಕಾರು ಚಲಾಯಿಸಿದ್ರು. ಱಲಿಗೆ ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ 90 ಸ್ಪರ್ಧಿಗಳು ಆಗಮಿಸಿದ್ರು. ಕಳೆದ ಒಂದು ವರ್ಷ ಕೊರೊನಾ ಭೀತಿಯಿಂದ ಮನರಂಜನೆಯಿಲ್ಲದೆ ಮಂಕಾಗಿದ್ದ ಜನರಿಗೆ ಮೋಟಾರ್ ರೇಸ್ ರೋಮಾಂಚನಕಾರಿ ಅನುಭವ ನೀಡಿದೆ.

ಇದನ್ನೂ ಓದಿ: ರಾಕೆಟ್ ವೇಗದಲ್ಲಿ ಮಿಂಚಿ ಮಾಯವಾಗುವ ಕಾರುಗಳು: ರೋಚಕತೆ ಸೃಷ್ಟಿಸಿದ ಹೊಯ್ಸಳರ ನಾಡಿನ ಮೋಟಾರ್ ಸ್ಪೋರ್ಟ್ಸ್!

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!