AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು.. ಎಲ್ಲಿ?

ನೆಲಮಂಗಲ: ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ಇರುವ ನಿಡವಂದದ ಟಾಪ್ ಶ್ಯಾಕ್ ಕಾರ್ಖಾನೆಯಲ್ಲಿ ನಡೆದಿದೆ. ಲಕ್ಷ್ಮಿ ವೆಂಕಟೇಶ್ವರ ಬಡಾವಣೆ ನಿವಾಸಿ ಕೃಷ್ಣಪ್ಪ(40)ಮೃತ ದುರ್ದೈವಿ. ಕಾರ್ಯನಿರ್ವಹಿಸುವ ವೇಳೆ ಆಯತಪ್ಪಿ ಘಟನೆ ಸಂಭವಿಸಿದೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದೇ ರೀತಿಯ ಪ್ರಕರಣ ನಿನ್ನೆ ಮೈಸೂರಿನಲ್ಲಿ ಜರುಗಿತ್ತು. ಕಬ್ಬು ಅರೆಯುವ ಯಂತ್ರಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದರು. ಇಂದು ಇದೇ ಮಾದರಿಯ ಘಟನೆ […]

ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು.. ಎಲ್ಲಿ?
ದಾಬಸ್‌ಪೇಟೆ ಪೊಲೀಸ್ ಠಾಣೆ
ಆಯೇಷಾ ಬಾನು
|

Updated on: Aug 18, 2020 | 8:13 AM

Share

ನೆಲಮಂಗಲ: ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ಇರುವ ನಿಡವಂದದ ಟಾಪ್ ಶ್ಯಾಕ್ ಕಾರ್ಖಾನೆಯಲ್ಲಿ ನಡೆದಿದೆ.

ಲಕ್ಷ್ಮಿ ವೆಂಕಟೇಶ್ವರ ಬಡಾವಣೆ ನಿವಾಸಿ ಕೃಷ್ಣಪ್ಪ(40)ಮೃತ ದುರ್ದೈವಿ. ಕಾರ್ಯನಿರ್ವಹಿಸುವ ವೇಳೆ ಆಯತಪ್ಪಿ ಘಟನೆ ಸಂಭವಿಸಿದೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದೇ ರೀತಿಯ ಪ್ರಕರಣ ನಿನ್ನೆ ಮೈಸೂರಿನಲ್ಲಿ ಜರುಗಿತ್ತು.

ಕಬ್ಬು ಅರೆಯುವ ಯಂತ್ರಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದರು. ಇಂದು ಇದೇ ಮಾದರಿಯ ಘಟನೆ ನೆಲಮಂಗಲದಲ್ಲಿ ಮರು ಕಳಿಸಿದೆ. ಕಾರ್ಮಿಕರು ತಾವು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲೇ ಸಾಯುತ್ತಿದ್ದಾರೆ. ಚಿಕ್ಕ ಎಡವಟ್ಟಿನಿಂದ ತಮ್ಮ ಅಮೂಲ್ಯವಾದ ಜೀವವನ್ನು ಬಲಿಕೊಡುತ್ತಿದ್ದಾರೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್