AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ತಿಂಗಳ ವೇತನ ನೀಡದೆ ವಂಚನೆ ಆರೋಪ: ಕಾರ್ಮಿಕರಿಂದ DCಗೆ ದೂರು

ರಾಯಚೂರು: ಜಿಲ್ಲೆಯ ವಡ್ಲೂರ ಕ್ರಾಸ್ ಬಳಿ ಇರುವ ಸುರಾನಾ ಸ್ಟೀಲ್ ಕಂಪನಿ ತನ್ನ ಕಾರ್ಮಿಕರಿಗೆ ಮಕ್ಮಲ್‌ ಟೋಪಿ ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ಕಂಪನಿ ತನ್ನ 170 ಜ‌ನ ಕಾರ್ಮಿಕರಿಗೆ 13 ತಿಂಗಳ ವೇತನ ನೀಡದೆ ವಂಚನೆ ಮಾಡಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಜೊತೆಗೆ, ಕಲಬುರಗಿ ಕಾರ್ಮಿಕ‌ ಉಪ ಆಯುಕ್ತರು ಈ ಹಿಂದೆ ಕಾರ್ಮಿಕರ 13 ತಿಂಗಳ ವೇತನವಾದ 4 ಕೋಟಿ ರೂಪಾಯಿಯನ್ನು ನೀಡುವಂತೆ ಆದೇಶಿಸಿದ್ದರಂತೆ. ಆದರೆ, ಉಪ ಆಯುಕ್ತರ ಆದೇಶವನ್ನು ಕಂಪನಿ ಪಾಲಿಸಿಲ್ಲ ಎಂದು ಕಾರ್ಮಿಕರು […]

13 ತಿಂಗಳ ವೇತನ ನೀಡದೆ ವಂಚನೆ ಆರೋಪ: ಕಾರ್ಮಿಕರಿಂದ DCಗೆ ದೂರು
KUSHAL V
| Edited By: |

Updated on: Oct 24, 2020 | 1:53 PM

Share

ರಾಯಚೂರು: ಜಿಲ್ಲೆಯ ವಡ್ಲೂರ ಕ್ರಾಸ್ ಬಳಿ ಇರುವ ಸುರಾನಾ ಸ್ಟೀಲ್ ಕಂಪನಿ ತನ್ನ ಕಾರ್ಮಿಕರಿಗೆ ಮಕ್ಮಲ್‌ ಟೋಪಿ ಹಾಕಿದೆ ಎಂಬ ಆರೋಪ ಕೇಳಿಬಂದಿದೆ.

ಕಂಪನಿ ತನ್ನ 170 ಜ‌ನ ಕಾರ್ಮಿಕರಿಗೆ 13 ತಿಂಗಳ ವೇತನ ನೀಡದೆ ವಂಚನೆ ಮಾಡಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಜೊತೆಗೆ, ಕಲಬುರಗಿ ಕಾರ್ಮಿಕ‌ ಉಪ ಆಯುಕ್ತರು ಈ ಹಿಂದೆ ಕಾರ್ಮಿಕರ 13 ತಿಂಗಳ ವೇತನವಾದ 4 ಕೋಟಿ ರೂಪಾಯಿಯನ್ನು ನೀಡುವಂತೆ ಆದೇಶಿಸಿದ್ದರಂತೆ. ಆದರೆ, ಉಪ ಆಯುಕ್ತರ ಆದೇಶವನ್ನು ಕಂಪನಿ ಪಾಲಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾ ತಹಶೀಲ್ದಾರರು ಎರಡು ಬಾರಿ ಕಂಪನಿಗೆ ಸಮನ್ಸ್ ಕೂಡ ಜಾರಿ ಮಾಡಿದ್ದರು ಎಂದು ತಿಳಿದುಬಂದಿದೆ. ಆದ್ರೂ ಕಾರ್ಮಿಕರಿಗೆ ವೇತನ ನೀಡದೆ ಅನ್ಯಾಯ ಎಸಗಲಾಗಿದೆ ಎಂದು ಕಾರ್ಮಿಕರು ಇಂದು ಡಿಸಿಗೆ ದೂರು ಸಲ್ಲಿಸಿದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!