AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ತಿಂಗಳ ವೇತನ ನೀಡದೆ ವಂಚನೆ ಆರೋಪ: ಕಾರ್ಮಿಕರಿಂದ DCಗೆ ದೂರು

ರಾಯಚೂರು: ಜಿಲ್ಲೆಯ ವಡ್ಲೂರ ಕ್ರಾಸ್ ಬಳಿ ಇರುವ ಸುರಾನಾ ಸ್ಟೀಲ್ ಕಂಪನಿ ತನ್ನ ಕಾರ್ಮಿಕರಿಗೆ ಮಕ್ಮಲ್‌ ಟೋಪಿ ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ಕಂಪನಿ ತನ್ನ 170 ಜ‌ನ ಕಾರ್ಮಿಕರಿಗೆ 13 ತಿಂಗಳ ವೇತನ ನೀಡದೆ ವಂಚನೆ ಮಾಡಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಜೊತೆಗೆ, ಕಲಬುರಗಿ ಕಾರ್ಮಿಕ‌ ಉಪ ಆಯುಕ್ತರು ಈ ಹಿಂದೆ ಕಾರ್ಮಿಕರ 13 ತಿಂಗಳ ವೇತನವಾದ 4 ಕೋಟಿ ರೂಪಾಯಿಯನ್ನು ನೀಡುವಂತೆ ಆದೇಶಿಸಿದ್ದರಂತೆ. ಆದರೆ, ಉಪ ಆಯುಕ್ತರ ಆದೇಶವನ್ನು ಕಂಪನಿ ಪಾಲಿಸಿಲ್ಲ ಎಂದು ಕಾರ್ಮಿಕರು […]

13 ತಿಂಗಳ ವೇತನ ನೀಡದೆ ವಂಚನೆ ಆರೋಪ: ಕಾರ್ಮಿಕರಿಂದ DCಗೆ ದೂರು
KUSHAL V
| Edited By: |

Updated on: Oct 24, 2020 | 1:53 PM

Share

ರಾಯಚೂರು: ಜಿಲ್ಲೆಯ ವಡ್ಲೂರ ಕ್ರಾಸ್ ಬಳಿ ಇರುವ ಸುರಾನಾ ಸ್ಟೀಲ್ ಕಂಪನಿ ತನ್ನ ಕಾರ್ಮಿಕರಿಗೆ ಮಕ್ಮಲ್‌ ಟೋಪಿ ಹಾಕಿದೆ ಎಂಬ ಆರೋಪ ಕೇಳಿಬಂದಿದೆ.

ಕಂಪನಿ ತನ್ನ 170 ಜ‌ನ ಕಾರ್ಮಿಕರಿಗೆ 13 ತಿಂಗಳ ವೇತನ ನೀಡದೆ ವಂಚನೆ ಮಾಡಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಜೊತೆಗೆ, ಕಲಬುರಗಿ ಕಾರ್ಮಿಕ‌ ಉಪ ಆಯುಕ್ತರು ಈ ಹಿಂದೆ ಕಾರ್ಮಿಕರ 13 ತಿಂಗಳ ವೇತನವಾದ 4 ಕೋಟಿ ರೂಪಾಯಿಯನ್ನು ನೀಡುವಂತೆ ಆದೇಶಿಸಿದ್ದರಂತೆ. ಆದರೆ, ಉಪ ಆಯುಕ್ತರ ಆದೇಶವನ್ನು ಕಂಪನಿ ಪಾಲಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಈ ಕುರಿತು ಜಿಲ್ಲಾ ತಹಶೀಲ್ದಾರರು ಎರಡು ಬಾರಿ ಕಂಪನಿಗೆ ಸಮನ್ಸ್ ಕೂಡ ಜಾರಿ ಮಾಡಿದ್ದರು ಎಂದು ತಿಳಿದುಬಂದಿದೆ. ಆದ್ರೂ ಕಾರ್ಮಿಕರಿಗೆ ವೇತನ ನೀಡದೆ ಅನ್ಯಾಯ ಎಸಗಲಾಗಿದೆ ಎಂದು ಕಾರ್ಮಿಕರು ಇಂದು ಡಿಸಿಗೆ ದೂರು ಸಲ್ಲಿಸಿದರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್