AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಪನಿ ಗೇಟ್ ಮುಂದೆ ಮಳೆಯಲ್ಲೇ ನಿಂತ ಕಾರ್ಮಿಕರು.. ಯಾಕೆ?

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಸೈಡರ್ ಪೋರ್ಜ್ ಕಂಪನಿ ಲಾಕ್‌ಡೌನ್‌ಗೆ ಮುಂದಾಗಿದೆ. ಆದರೆ ಲಾಕ್​ಡೌನ್ ಮಾಡುವುದರಿಂದ ನಮ್ಮ ಸಂಸಾರ ಬೀದಿಗೆ ಬೀಳುತ್ತೆ ಎಂದು ಕಾರ್ಮಿಕರು ಕೆಲಸಕ್ಕೆ ಬಂದಿದ್ದಾರೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೈಡರ್ ಪೋರ್ಜ್ ಕಂಪನಿ ಲಾಕ್​ಡೌನ್​ಗೆ ಮುಂದಾಗಿದೆ. ಅಲ್ಲದೆ ಆಡಳಿತ ಮಂಡಳಿಗೆ ಕಾರ್ಮಿಕರು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಇದೇ ನೆಪ ಮಾಡಿಕೊಂಡು ಲಾಕ್‌ಡೌನ್‌ಗೆ ಚಿಂತನೆ ನಡೆಸಿದೆ. ಆದರೆ ಕೆಲಸಕ್ಕೆ ಬಂದ ಕಾರ್ಮಿಕರನ್ನ ಕಂಪನಿ ಒಳಗೆ ಸೇರಿಸದೆ ಹೊರಗೆ ನಿಲ್ಲಿಸಿದ್ದಾರೆ. ಕೆಲ ಕಾರ್ಮಿಕರು […]

ಕಂಪನಿ ಗೇಟ್ ಮುಂದೆ ಮಳೆಯಲ್ಲೇ ನಿಂತ ಕಾರ್ಮಿಕರು.. ಯಾಕೆ?
ಆಯೇಷಾ ಬಾನು
|

Updated on:Jul 20, 2020 | 11:04 AM

Share

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಸೈಡರ್ ಪೋರ್ಜ್ ಕಂಪನಿ ಲಾಕ್‌ಡೌನ್‌ಗೆ ಮುಂದಾಗಿದೆ. ಆದರೆ ಲಾಕ್​ಡೌನ್ ಮಾಡುವುದರಿಂದ ನಮ್ಮ ಸಂಸಾರ ಬೀದಿಗೆ ಬೀಳುತ್ತೆ ಎಂದು ಕಾರ್ಮಿಕರು ಕೆಲಸಕ್ಕೆ ಬಂದಿದ್ದಾರೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೈಡರ್ ಪೋರ್ಜ್ ಕಂಪನಿ ಲಾಕ್​ಡೌನ್​ಗೆ ಮುಂದಾಗಿದೆ. ಅಲ್ಲದೆ ಆಡಳಿತ ಮಂಡಳಿಗೆ ಕಾರ್ಮಿಕರು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಇದೇ ನೆಪ ಮಾಡಿಕೊಂಡು ಲಾಕ್‌ಡೌನ್‌ಗೆ ಚಿಂತನೆ ನಡೆಸಿದೆ.

ಆದರೆ ಕೆಲಸಕ್ಕೆ ಬಂದ ಕಾರ್ಮಿಕರನ್ನ ಕಂಪನಿ ಒಳಗೆ ಸೇರಿಸದೆ ಹೊರಗೆ ನಿಲ್ಲಿಸಿದ್ದಾರೆ. ಕೆಲ ಕಾರ್ಮಿಕರು ಮಳೆಯಲ್ಲೇ ಕಂಪನಿ ಮುಂದೆ ನಿಂತಿದ್ದಾರೆ. ಅಲ್ಲದೆ ರಾತ್ರಿ ಪಾಳಿಯಲ್ಲಿದ್ದವರು ಕಾರ್ಖಾನೆ ಒಳಗಿದ್ದಾರೆ. ಕಾರ್ಮಿಕರು ಹೊರಗೆ ಬಂದ್ರೆ ಕಂಪನಿ ಮುಚ್ಚುವ ಭಯದಲ್ಲಿ ಕೆಲ ಕಾರ್ಮಿಕರು ಒಳಗೆ ಉಳಿದಿದ್ದಾರೆ.

ರಿಲೀವರ್ ಬರುವವರೆಗೂ ಹೊರಗೆ ಬರಲ್ಲವೆಂದು ಪಟ್ಟುಹಿಡಿದಿದ್ದಾರೆ. ಈ ಕಂಪನಿ ಆಟೋ ಮೊಬೈಲ್ಸ್ ಬಿಡಿ ಭಾಗದ ತಯಾರಿಕಾ ಘಟಕವಾಗಿದ್ದು, ಇಲ್ಲಿ ಸುಮಾರು 140 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಸ್ಥಳಕ್ಕೆ ಮೇಟಗಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 9:32 am, Mon, 20 July 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!