AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIAB ಆವರಣದಲ್ಲಿ ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್​ ಸೇರಿದ ಕೆಂಪೇಗೌಡರ ಪ್ರತಿಮೆ: ಇದು ಕನ್ನಡಿಗರ ಹೆಮ್ಮೆ

ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ. 64 ಕೋಟಿ ರೂ. ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಇದಾಗಿದೆ.

KIAB ಆವರಣದಲ್ಲಿ ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್​ ಸೇರಿದ ಕೆಂಪೇಗೌಡರ ಪ್ರತಿಮೆ: ಇದು ಕನ್ನಡಿಗರ ಹೆಮ್ಮೆ
ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್​ ಸೇರಿದ ಕೆಂಪೇಗೌಡರ ಪ್ರಗತಿ ಪ್ರತಿಮೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 09, 2022 | 8:11 PM

Share

ಬೆಂಗಳೂರು: ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ. 84 ಕೋಟಿ ರೂ. ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಇದಾಗಿದೆ. KIAB ಆವರಣದಲ್ಲಿ ಸ್ಥಾಪಿಸಲಾಗಿದೆ. ನ. 11ರಂದು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​​​ನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ (Kempegowda statue) ಅನಾವರಣಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಪ್ರತಿಮೆಯ ಮುಂಭಾಗದಲ್ಲಿ 3 ಎಕರೆ ಜಾಗದಲ್ಲಿ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ಸಹ ತಲೆ ಎತ್ತಲಿದ್ದು, ಕೆಂಪೇಗೌಡರ ಜೀವನ ಚರಿತ್ರೆ ಆಡಳಿತದ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಮಹತ್ವದ  ಕಾರ್ಯವನ್ನು ಸರ್ಕಾರ ಮಾಡುತ್ತಿದೆ.

ಇನ್ನು ಏಕತೆ ಪ್ರತಿಮೆ ನಿರ್ಮಾಣ ಮಾಡಿದ ರಾಮ್​ ಸುತಾರ್ ಕ್ರಿಯೇಷನ್ಸ್​ ಅವರಿಂದ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಲಾಗಿದೆ. ಕೆಂಪೇಗೌಡರ ಕೈಯಲ್ಲಿರುವ ಖಡ್ಗ 4000 ಕೆ.ಜಿ, ಉಕ್ಕು 120 ಟನ್​, ಕಂಚು 98 ಟನ್​ ಇದ್ದು, ಒಟ್ಟು ಮೊತ್ತ 84 ಕೋಟಿ ವೆಚ್ಚವಾಗಿದೆ.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣದ ಅಂಗವಾಗಿ ನಾಡಿನಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹಕ್ಕಾಗಿ ಅಕ್ಟೋಬರ್‌ 21 ರಂದು ವಿಧಾನ ಸೌಧದಿಂದ ಕೆಂಪೇಗೌಡ ರಥಗಳು ತೆರಳಿದ್ದವು. ವಿವಿಧ ಪುಣ್ಯ ಭೂಮಿಯ ಪವಿತ್ರ ಮೃತ್ತಿಕೆಯ ಸಮೇತವಾಗಿ ಇಂದು ಪ್ರತಿಮೆಯ ಸ್ಥಳಕ್ಕೆ ಆಗಮಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:06 pm, Wed, 9 November 22

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!