AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ

ATM : ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಪಾನೀಯಗಳನ್ನು ತಯಾರಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ
ಹೈದರಾಬಾದಿನಲ್ಲಿ ಉದ್ಘಾಟನೆಗೊಂಡ ವಿಶ್ವದ ಮೊದಲ ಚಹಾ, ನೀರು, ಬಿಸ್ಕೆಟ್​, ಕಾಫೀ ಎಟಿಎಂ ಯಂತ್ರ.
TV9 Web
| Edited By: |

Updated on: Jun 16, 2023 | 12:27 PM

Share

Hyderabad: ಕಳೆದ ವರ್ಷ 24 ತಾಸುಗಳ ಕಾಲವೂ ಲಭ್ಯವಿರುವ ಇಡ್ಲಿ ವೆಂಡಿಂಗ್​ ಮಶೀನ್ ಬೆಂಗಳೂರಿನಲ್ಲಿ ಆರಂಭಗೊಂಡಾಗ ಸವಿದು ಬಂದಿರಿ. ಇದೀಗ ವಿಶ್ವದ ಮೊಟ್ಟ ಮೊದಲ ನೀರು, ಚಹಾ, ಕಾಫೀ, ಬಿಸ್ಕೆಟ್​ ಎಟಿಎಂ ಮಶೀನ್​ ನೋಡಲು ಹೈದರಾಬಾದಿಗೆ ಹೋಗೋಣವೆ? ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಮೇಲಿನ ಪಾನೀಯಗಳನ್ನು ತಯಾರುಗೊಳಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ. ಗ್ರಾಹಕಸ್ನೇಹಿಯಾಗಿರಲು ಧ್ವನಿ-ಸಹಾಯಕವನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ : Viral Video: ಸೋರುತಿಹುದು ರೈಲುಮಾಳಿಗೀ; ವಂದೇಭಾರತ್​ನ ಪ್ರಯಾಣಿಕರಿಗೆ ಉಚಿತ ಶವರ್

ರೆಫ್ರಿಜರೇಟರ್​ಗಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್​ ಸಾಲ ಮತ್ತು ವಿಮಾ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಈ ಯಂತ್ರದ ಸಂಶೋಧಕ ಪಿ. ವಿನೋದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral: ಗುಳೇದಗುಡ್ಡದ ಖಣ ತೊಟ್ಟುಬಂದ ಜವಾರೀ ನೋಟ್​ಬುಕ್​ಗಳು

“ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ, ಇಂಥ ಮಾರಾಟ ಯಂತ್ರಗಳು ಸಾಮಾನ್ಯ ಜನರಿಗೆ ತಲುಪಲು ಸಾಧ್ಯವಿಲ್ಲ, ನೂರರಲ್ಲಿ ಕೇವಲ ಒಂದು ಮಾಲ್ ಮತ್ತು ಮೆಟ್ರೋಗಳಲ್ಲಿ ಇಂಥ ಯಂತ್ರಗಳನ್ನು ಸ್ಥಾಪಿಸಬಹುದಾಗಿದ” ಎಂದಿದ್ದಾರೆ ಅವರು.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ