AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ

ATM : ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಪಾನೀಯಗಳನ್ನು ತಯಾರಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ
ಹೈದರಾಬಾದಿನಲ್ಲಿ ಉದ್ಘಾಟನೆಗೊಂಡ ವಿಶ್ವದ ಮೊದಲ ಚಹಾ, ನೀರು, ಬಿಸ್ಕೆಟ್​, ಕಾಫೀ ಎಟಿಎಂ ಯಂತ್ರ.
TV9 Web
| Edited By: |

Updated on: Jun 16, 2023 | 12:27 PM

Share

Hyderabad: ಕಳೆದ ವರ್ಷ 24 ತಾಸುಗಳ ಕಾಲವೂ ಲಭ್ಯವಿರುವ ಇಡ್ಲಿ ವೆಂಡಿಂಗ್​ ಮಶೀನ್ ಬೆಂಗಳೂರಿನಲ್ಲಿ ಆರಂಭಗೊಂಡಾಗ ಸವಿದು ಬಂದಿರಿ. ಇದೀಗ ವಿಶ್ವದ ಮೊಟ್ಟ ಮೊದಲ ನೀರು, ಚಹಾ, ಕಾಫೀ, ಬಿಸ್ಕೆಟ್​ ಎಟಿಎಂ ಮಶೀನ್​ ನೋಡಲು ಹೈದರಾಬಾದಿಗೆ ಹೋಗೋಣವೆ? ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಮೇಲಿನ ಪಾನೀಯಗಳನ್ನು ತಯಾರುಗೊಳಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ. ಗ್ರಾಹಕಸ್ನೇಹಿಯಾಗಿರಲು ಧ್ವನಿ-ಸಹಾಯಕವನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ : Viral Video: ಸೋರುತಿಹುದು ರೈಲುಮಾಳಿಗೀ; ವಂದೇಭಾರತ್​ನ ಪ್ರಯಾಣಿಕರಿಗೆ ಉಚಿತ ಶವರ್

ರೆಫ್ರಿಜರೇಟರ್​ಗಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್​ ಸಾಲ ಮತ್ತು ವಿಮಾ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಈ ಯಂತ್ರದ ಸಂಶೋಧಕ ಪಿ. ವಿನೋದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral: ಗುಳೇದಗುಡ್ಡದ ಖಣ ತೊಟ್ಟುಬಂದ ಜವಾರೀ ನೋಟ್​ಬುಕ್​ಗಳು

“ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ, ಇಂಥ ಮಾರಾಟ ಯಂತ್ರಗಳು ಸಾಮಾನ್ಯ ಜನರಿಗೆ ತಲುಪಲು ಸಾಧ್ಯವಿಲ್ಲ, ನೂರರಲ್ಲಿ ಕೇವಲ ಒಂದು ಮಾಲ್ ಮತ್ತು ಮೆಟ್ರೋಗಳಲ್ಲಿ ಇಂಥ ಯಂತ್ರಗಳನ್ನು ಸ್ಥಾಪಿಸಬಹುದಾಗಿದ” ಎಂದಿದ್ದಾರೆ ಅವರು.

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ