AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ

ATM : ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಪಾನೀಯಗಳನ್ನು ತಯಾರಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ
ಹೈದರಾಬಾದಿನಲ್ಲಿ ಉದ್ಘಾಟನೆಗೊಂಡ ವಿಶ್ವದ ಮೊದಲ ಚಹಾ, ನೀರು, ಬಿಸ್ಕೆಟ್​, ಕಾಫೀ ಎಟಿಎಂ ಯಂತ್ರ.
TV9 Web
| Edited By: ಶ್ರೀದೇವಿ ಕಳಸದ|

Updated on: Jun 16, 2023 | 12:27 PM

Share

Hyderabad: ಕಳೆದ ವರ್ಷ 24 ತಾಸುಗಳ ಕಾಲವೂ ಲಭ್ಯವಿರುವ ಇಡ್ಲಿ ವೆಂಡಿಂಗ್​ ಮಶೀನ್ ಬೆಂಗಳೂರಿನಲ್ಲಿ ಆರಂಭಗೊಂಡಾಗ ಸವಿದು ಬಂದಿರಿ. ಇದೀಗ ವಿಶ್ವದ ಮೊಟ್ಟ ಮೊದಲ ನೀರು, ಚಹಾ, ಕಾಫೀ, ಬಿಸ್ಕೆಟ್​ ಎಟಿಎಂ ಮಶೀನ್​ ನೋಡಲು ಹೈದರಾಬಾದಿಗೆ ಹೋಗೋಣವೆ? ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಮೇಲಿನ ಪಾನೀಯಗಳನ್ನು ತಯಾರುಗೊಳಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ. ಗ್ರಾಹಕಸ್ನೇಹಿಯಾಗಿರಲು ಧ್ವನಿ-ಸಹಾಯಕವನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ : Viral Video: ಸೋರುತಿಹುದು ರೈಲುಮಾಳಿಗೀ; ವಂದೇಭಾರತ್​ನ ಪ್ರಯಾಣಿಕರಿಗೆ ಉಚಿತ ಶವರ್

ರೆಫ್ರಿಜರೇಟರ್​ಗಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್​ ಸಾಲ ಮತ್ತು ವಿಮಾ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಈ ಯಂತ್ರದ ಸಂಶೋಧಕ ಪಿ. ವಿನೋದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral: ಗುಳೇದಗುಡ್ಡದ ಖಣ ತೊಟ್ಟುಬಂದ ಜವಾರೀ ನೋಟ್​ಬುಕ್​ಗಳು

“ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ, ಇಂಥ ಮಾರಾಟ ಯಂತ್ರಗಳು ಸಾಮಾನ್ಯ ಜನರಿಗೆ ತಲುಪಲು ಸಾಧ್ಯವಿಲ್ಲ, ನೂರರಲ್ಲಿ ಕೇವಲ ಒಂದು ಮಾಲ್ ಮತ್ತು ಮೆಟ್ರೋಗಳಲ್ಲಿ ಇಂಥ ಯಂತ್ರಗಳನ್ನು ಸ್ಥಾಪಿಸಬಹುದಾಗಿದ” ಎಂದಿದ್ದಾರೆ ಅವರು.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ