AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ

ATM : ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಪಾನೀಯಗಳನ್ನು ತಯಾರಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ
ಹೈದರಾಬಾದಿನಲ್ಲಿ ಉದ್ಘಾಟನೆಗೊಂಡ ವಿಶ್ವದ ಮೊದಲ ಚಹಾ, ನೀರು, ಬಿಸ್ಕೆಟ್​, ಕಾಫೀ ಎಟಿಎಂ ಯಂತ್ರ.
TV9 Web
| Edited By: ಶ್ರೀದೇವಿ ಕಳಸದ|

Updated on: Jun 16, 2023 | 12:27 PM

Share

Hyderabad: ಕಳೆದ ವರ್ಷ 24 ತಾಸುಗಳ ಕಾಲವೂ ಲಭ್ಯವಿರುವ ಇಡ್ಲಿ ವೆಂಡಿಂಗ್​ ಮಶೀನ್ ಬೆಂಗಳೂರಿನಲ್ಲಿ ಆರಂಭಗೊಂಡಾಗ ಸವಿದು ಬಂದಿರಿ. ಇದೀಗ ವಿಶ್ವದ ಮೊಟ್ಟ ಮೊದಲ ನೀರು, ಚಹಾ, ಕಾಫೀ, ಬಿಸ್ಕೆಟ್​ ಎಟಿಎಂ ಮಶೀನ್​ ನೋಡಲು ಹೈದರಾಬಾದಿಗೆ ಹೋಗೋಣವೆ? ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಮೇಲಿನ ಪಾನೀಯಗಳನ್ನು ತಯಾರುಗೊಳಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ. ಗ್ರಾಹಕಸ್ನೇಹಿಯಾಗಿರಲು ಧ್ವನಿ-ಸಹಾಯಕವನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ : Viral Video: ಸೋರುತಿಹುದು ರೈಲುಮಾಳಿಗೀ; ವಂದೇಭಾರತ್​ನ ಪ್ರಯಾಣಿಕರಿಗೆ ಉಚಿತ ಶವರ್

ರೆಫ್ರಿಜರೇಟರ್​ಗಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್​ ಸಾಲ ಮತ್ತು ವಿಮಾ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಈ ಯಂತ್ರದ ಸಂಶೋಧಕ ಪಿ. ವಿನೋದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral: ಗುಳೇದಗುಡ್ಡದ ಖಣ ತೊಟ್ಟುಬಂದ ಜವಾರೀ ನೋಟ್​ಬುಕ್​ಗಳು

“ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ, ಇಂಥ ಮಾರಾಟ ಯಂತ್ರಗಳು ಸಾಮಾನ್ಯ ಜನರಿಗೆ ತಲುಪಲು ಸಾಧ್ಯವಿಲ್ಲ, ನೂರರಲ್ಲಿ ಕೇವಲ ಒಂದು ಮಾಲ್ ಮತ್ತು ಮೆಟ್ರೋಗಳಲ್ಲಿ ಇಂಥ ಯಂತ್ರಗಳನ್ನು ಸ್ಥಾಪಿಸಬಹುದಾಗಿದ” ಎಂದಿದ್ದಾರೆ ಅವರು.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ