AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ

ATM : ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಪಾನೀಯಗಳನ್ನು ತಯಾರಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ.

Viral: ವಿಶ್ವದ ಮೊಟ್ಟಮೊದಲ ನೀರು ಚಹಾ ಕಾಫಿ ಬಿಸ್ಕೆಟ್​ ಎಟಿಎಂ ಹೈದರಾಬಾದಿನಲ್ಲಿ ಆರಂಭ
ಹೈದರಾಬಾದಿನಲ್ಲಿ ಉದ್ಘಾಟನೆಗೊಂಡ ವಿಶ್ವದ ಮೊದಲ ಚಹಾ, ನೀರು, ಬಿಸ್ಕೆಟ್​, ಕಾಫೀ ಎಟಿಎಂ ಯಂತ್ರ.
TV9 Web
| Edited By: ಶ್ರೀದೇವಿ ಕಳಸದ|

Updated on: Jun 16, 2023 | 12:27 PM

Share

Hyderabad: ಕಳೆದ ವರ್ಷ 24 ತಾಸುಗಳ ಕಾಲವೂ ಲಭ್ಯವಿರುವ ಇಡ್ಲಿ ವೆಂಡಿಂಗ್​ ಮಶೀನ್ ಬೆಂಗಳೂರಿನಲ್ಲಿ ಆರಂಭಗೊಂಡಾಗ ಸವಿದು ಬಂದಿರಿ. ಇದೀಗ ವಿಶ್ವದ ಮೊಟ್ಟ ಮೊದಲ ನೀರು, ಚಹಾ, ಕಾಫೀ, ಬಿಸ್ಕೆಟ್​ ಎಟಿಎಂ ಮಶೀನ್​ ನೋಡಲು ಹೈದರಾಬಾದಿಗೆ ಹೋಗೋಣವೆ? ಮನುಷ್ಯರ ಹಸ್ತಕ್ಷೇಪವಿಲ್ಲದೆ ಈ ಸ್ವಯಂಚಾಲಿತ ಯಂತ್ರವು ಮೇಲಿನ ಪಾನೀಯಗಳನ್ನು ತಯಾರುಗೊಳಿಸುತ್ತದೆ. ಜೊತೆಗೆ ಬಿಸ್ಕೆಟ್​ ಕೂಡ ನೀಡುತ್ತದೆ. QR ಕೋಡ್ ಬಳಸಿ ಗ್ರಾಹಕರು ತಮಗೆ ಬೇಕಾದ್ದನ್ನು ಪಡೆಯಬಹುದಾಗಿದೆ. ಗ್ರಾಹಕಸ್ನೇಹಿಯಾಗಿರಲು ಧ್ವನಿ-ಸಹಾಯಕವನ್ನೂ ಅಳವಡಿಸಲಾಗಿದೆ.

ಇದನ್ನೂ ಓದಿ : Viral Video: ಸೋರುತಿಹುದು ರೈಲುಮಾಳಿಗೀ; ವಂದೇಭಾರತ್​ನ ಪ್ರಯಾಣಿಕರಿಗೆ ಉಚಿತ ಶವರ್

ರೆಫ್ರಿಜರೇಟರ್​ಗಿಂತ ಕಡಿಮೆ ಬೆಲೆಯಲ್ಲಿ ಇದನ್ನು ಖರೀದಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್​ ಸಾಲ ಮತ್ತು ವಿಮಾ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಈ ಯಂತ್ರದ ಸಂಶೋಧಕ ಪಿ. ವಿನೋದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Viral: ಗುಳೇದಗುಡ್ಡದ ಖಣ ತೊಟ್ಟುಬಂದ ಜವಾರೀ ನೋಟ್​ಬುಕ್​ಗಳು

“ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ, ಇಂಥ ಮಾರಾಟ ಯಂತ್ರಗಳು ಸಾಮಾನ್ಯ ಜನರಿಗೆ ತಲುಪಲು ಸಾಧ್ಯವಿಲ್ಲ, ನೂರರಲ್ಲಿ ಕೇವಲ ಒಂದು ಮಾಲ್ ಮತ್ತು ಮೆಟ್ರೋಗಳಲ್ಲಿ ಇಂಥ ಯಂತ್ರಗಳನ್ನು ಸ್ಥಾಪಿಸಬಹುದಾಗಿದ” ಎಂದಿದ್ದಾರೆ ಅವರು.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ