AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಳಿಗೂ ಪೂಜೆ ಹುಲಿಗೂ ಪೂಜೆ! ದೀಪಾವಳಿಯಂದು ಹೀಗೊಂದು ವಿಶಿಷ್ಟ ಆಚರಣೆ

ಉತ್ತರ ಕನ್ನಡ: ದೀಪಾವಳಿ ಎಂದರೆ ಯಾರಿಗೆ ಖುಷಿಯಿಲ್ಲ ಹೇಳಿ? ಒಂದೊಂದೆಡೆ ಒಂದೊಂದು ಸಂಪ್ರದಾಯ, ಒಂದೊಂದು ತಿಂಡಿ ತಿನಿಸು. ಆಚರಣೆಗಳಲ್ಲೂ ದೀಪಾವಳಿ ವಿಶಿಷ್ಟವಾಗಿದೆ. ದೀಪಾವಳಿ ಆಚರಣೆ ಪರಿಸರದ ಜೊತೆ ಬೆಸೆದುಕೊಂಡಿದೆ. ಹೇಗೆ ಏನು ಎತ್ತ ಕುತೂಹಲವಾಯಿತೇ? ಇಲ್ಲಿದೆ ನೋಡಿ ಫೋಟೋ ಸ್ಟೋರಿ! ಮಲೆನಾಡ ಭಾಗದಲ್ಲಿ ದೀಪಾವಳಿಯಂದು ಆಕಳನ್ನು ಅಲಂಕರಿಸುತ್ತಾರೆ. ಅಡಿಕೆಯ ಸರ ತೊಡಿಸಿ ಪೂಜಿಸುತ್ತಾರೆ. ಜೊತೆಗೆ ಹುಲಿಯಪ್ಪನ ಪೂಜೆ ಮಾಡುತ್ತಾರೆ! ಹುಲಿಯಪ್ಪ ಎಂದರೆ ಕಾಡಿನಲ್ಲಿರುವ ಹುಲಿ. ಹುಲ್ಲು ಮೇಯಲು ಸಾಕಿದ ಆಕಳನ್ನು ಹೊರಗೆ ಬಿಟ್ಟಾಗ ತಿನ್ನದೇ ಕಾಪಾಡು ಎಂದು […]

ಆಕಳಿಗೂ ಪೂಜೆ ಹುಲಿಗೂ ಪೂಜೆ! ದೀಪಾವಳಿಯಂದು ಹೀಗೊಂದು ವಿಶಿಷ್ಟ ಆಚರಣೆ
ಸಾಧು ಶ್ರೀನಾಥ್​
|

Updated on: Nov 17, 2020 | 10:59 AM

Share

ಉತ್ತರ ಕನ್ನಡ: ದೀಪಾವಳಿ ಎಂದರೆ ಯಾರಿಗೆ ಖುಷಿಯಿಲ್ಲ ಹೇಳಿ? ಒಂದೊಂದೆಡೆ ಒಂದೊಂದು ಸಂಪ್ರದಾಯ, ಒಂದೊಂದು ತಿಂಡಿ ತಿನಿಸು. ಆಚರಣೆಗಳಲ್ಲೂ ದೀಪಾವಳಿ ವಿಶಿಷ್ಟವಾಗಿದೆ. ದೀಪಾವಳಿ ಆಚರಣೆ ಪರಿಸರದ ಜೊತೆ ಬೆಸೆದುಕೊಂಡಿದೆ. ಹೇಗೆ ಏನು ಎತ್ತ ಕುತೂಹಲವಾಯಿತೇ? ಇಲ್ಲಿದೆ ನೋಡಿ ಫೋಟೋ ಸ್ಟೋರಿ!

ಮಲೆನಾಡ ಭಾಗದಲ್ಲಿ ದೀಪಾವಳಿಯಂದು ಆಕಳನ್ನು ಅಲಂಕರಿಸುತ್ತಾರೆ. ಅಡಿಕೆಯ ಸರ ತೊಡಿಸಿ ಪೂಜಿಸುತ್ತಾರೆ. ಜೊತೆಗೆ ಹುಲಿಯಪ್ಪನ ಪೂಜೆ ಮಾಡುತ್ತಾರೆ! ಹುಲಿಯಪ್ಪ ಎಂದರೆ ಕಾಡಿನಲ್ಲಿರುವ ಹುಲಿ. ಹುಲ್ಲು ಮೇಯಲು ಸಾಕಿದ ಆಕಳನ್ನು ಹೊರಗೆ ಬಿಟ್ಟಾಗ ತಿನ್ನದೇ ಕಾಪಾಡು ಎಂದು ಹುಲಿಯ ಬಳಿಯೇ ಪ್ರಾರ್ಥಿಸುತ್ತಾರೆ!

ಗುರಿಗಾಯಿ ಎಂಬ ವಿಶಿಷ್ಟ ಆಟ! 40 ಅಡಿ ದೂರದಲ್ಲಿ ಸುಲಿದ ತೆಂಗಿನಕಾಯಿ ಇಡುತ್ತಾರೆ. ಸ್ಪರ್ಧಾಳುಗಳು ಕಲ್ಲುಗಳಿಂದ ಅದನ್ನು ಹೊಡೆದು ಒಡೆಯಬೇಕು. ಪ್ರತಿ ಕಲ್ಲಿಗೂ ದರ ನಿಗದಿ ಮಾಡಲಾಗುತ್ತದೆ. ಗೆದ್ದವರಿಗೆ ಬಹುಮಾನವಾಗಿ ಒಡೆದ ಕಾಯನ್ನೇ ನೀಡಲಾಗುತ್ತದೆ ಎಂದು ಶಿರಸಿಯ ಸೌಮ್ಯಾ ಭಟ್ ವಿವರಿಸಿದರು.

“ವರ್ಕ್ ಫ್ರಾಮ್ ಹೋಮ್ ನೀಡಿರುವದರಿಂದ ದೀಪಾವಳಿಯ ಸಾಂಪ್ರದಾಯಿಕ ಆಚರಣೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿದೆ. ಹುಲಿಯಪ್ಪನ ಪೂಜೆ, ಗುರಿಕಾಯಿ ಆಟಗಳು ಬಾಲ್ಯವನ್ನು ನೆನಪಿಸುತ್ತವೆ.” -ಸೌಮ್ಯಾ ಭಟ್, ಶಿರಸಿ

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ