AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಳಿಗೂ ಪೂಜೆ ಹುಲಿಗೂ ಪೂಜೆ! ದೀಪಾವಳಿಯಂದು ಹೀಗೊಂದು ವಿಶಿಷ್ಟ ಆಚರಣೆ

ಉತ್ತರ ಕನ್ನಡ: ದೀಪಾವಳಿ ಎಂದರೆ ಯಾರಿಗೆ ಖುಷಿಯಿಲ್ಲ ಹೇಳಿ? ಒಂದೊಂದೆಡೆ ಒಂದೊಂದು ಸಂಪ್ರದಾಯ, ಒಂದೊಂದು ತಿಂಡಿ ತಿನಿಸು. ಆಚರಣೆಗಳಲ್ಲೂ ದೀಪಾವಳಿ ವಿಶಿಷ್ಟವಾಗಿದೆ. ದೀಪಾವಳಿ ಆಚರಣೆ ಪರಿಸರದ ಜೊತೆ ಬೆಸೆದುಕೊಂಡಿದೆ. ಹೇಗೆ ಏನು ಎತ್ತ ಕುತೂಹಲವಾಯಿತೇ? ಇಲ್ಲಿದೆ ನೋಡಿ ಫೋಟೋ ಸ್ಟೋರಿ! ಮಲೆನಾಡ ಭಾಗದಲ್ಲಿ ದೀಪಾವಳಿಯಂದು ಆಕಳನ್ನು ಅಲಂಕರಿಸುತ್ತಾರೆ. ಅಡಿಕೆಯ ಸರ ತೊಡಿಸಿ ಪೂಜಿಸುತ್ತಾರೆ. ಜೊತೆಗೆ ಹುಲಿಯಪ್ಪನ ಪೂಜೆ ಮಾಡುತ್ತಾರೆ! ಹುಲಿಯಪ್ಪ ಎಂದರೆ ಕಾಡಿನಲ್ಲಿರುವ ಹುಲಿ. ಹುಲ್ಲು ಮೇಯಲು ಸಾಕಿದ ಆಕಳನ್ನು ಹೊರಗೆ ಬಿಟ್ಟಾಗ ತಿನ್ನದೇ ಕಾಪಾಡು ಎಂದು […]

ಆಕಳಿಗೂ ಪೂಜೆ ಹುಲಿಗೂ ಪೂಜೆ! ದೀಪಾವಳಿಯಂದು ಹೀಗೊಂದು ವಿಶಿಷ್ಟ ಆಚರಣೆ
ಸಾಧು ಶ್ರೀನಾಥ್​
|

Updated on: Nov 17, 2020 | 10:59 AM

Share

ಉತ್ತರ ಕನ್ನಡ: ದೀಪಾವಳಿ ಎಂದರೆ ಯಾರಿಗೆ ಖುಷಿಯಿಲ್ಲ ಹೇಳಿ? ಒಂದೊಂದೆಡೆ ಒಂದೊಂದು ಸಂಪ್ರದಾಯ, ಒಂದೊಂದು ತಿಂಡಿ ತಿನಿಸು. ಆಚರಣೆಗಳಲ್ಲೂ ದೀಪಾವಳಿ ವಿಶಿಷ್ಟವಾಗಿದೆ. ದೀಪಾವಳಿ ಆಚರಣೆ ಪರಿಸರದ ಜೊತೆ ಬೆಸೆದುಕೊಂಡಿದೆ. ಹೇಗೆ ಏನು ಎತ್ತ ಕುತೂಹಲವಾಯಿತೇ? ಇಲ್ಲಿದೆ ನೋಡಿ ಫೋಟೋ ಸ್ಟೋರಿ!

ಮಲೆನಾಡ ಭಾಗದಲ್ಲಿ ದೀಪಾವಳಿಯಂದು ಆಕಳನ್ನು ಅಲಂಕರಿಸುತ್ತಾರೆ. ಅಡಿಕೆಯ ಸರ ತೊಡಿಸಿ ಪೂಜಿಸುತ್ತಾರೆ. ಜೊತೆಗೆ ಹುಲಿಯಪ್ಪನ ಪೂಜೆ ಮಾಡುತ್ತಾರೆ! ಹುಲಿಯಪ್ಪ ಎಂದರೆ ಕಾಡಿನಲ್ಲಿರುವ ಹುಲಿ. ಹುಲ್ಲು ಮೇಯಲು ಸಾಕಿದ ಆಕಳನ್ನು ಹೊರಗೆ ಬಿಟ್ಟಾಗ ತಿನ್ನದೇ ಕಾಪಾಡು ಎಂದು ಹುಲಿಯ ಬಳಿಯೇ ಪ್ರಾರ್ಥಿಸುತ್ತಾರೆ!

ಗುರಿಗಾಯಿ ಎಂಬ ವಿಶಿಷ್ಟ ಆಟ! 40 ಅಡಿ ದೂರದಲ್ಲಿ ಸುಲಿದ ತೆಂಗಿನಕಾಯಿ ಇಡುತ್ತಾರೆ. ಸ್ಪರ್ಧಾಳುಗಳು ಕಲ್ಲುಗಳಿಂದ ಅದನ್ನು ಹೊಡೆದು ಒಡೆಯಬೇಕು. ಪ್ರತಿ ಕಲ್ಲಿಗೂ ದರ ನಿಗದಿ ಮಾಡಲಾಗುತ್ತದೆ. ಗೆದ್ದವರಿಗೆ ಬಹುಮಾನವಾಗಿ ಒಡೆದ ಕಾಯನ್ನೇ ನೀಡಲಾಗುತ್ತದೆ ಎಂದು ಶಿರಸಿಯ ಸೌಮ್ಯಾ ಭಟ್ ವಿವರಿಸಿದರು.

“ವರ್ಕ್ ಫ್ರಾಮ್ ಹೋಮ್ ನೀಡಿರುವದರಿಂದ ದೀಪಾವಳಿಯ ಸಾಂಪ್ರದಾಯಿಕ ಆಚರಣೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿದೆ. ಹುಲಿಯಪ್ಪನ ಪೂಜೆ, ಗುರಿಕಾಯಿ ಆಟಗಳು ಬಾಲ್ಯವನ್ನು ನೆನಪಿಸುತ್ತವೆ.” -ಸೌಮ್ಯಾ ಭಟ್, ಶಿರಸಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು