AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು. ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ […]

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 5:27 PM

Share

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು.

ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ ಮಂಜೂರು ಮಾಡುವಾಗ ಬಾಬು, 5 ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುತ್ತಿರುವಾಗಲೇ ಎಸಿಬಿ ಬಲೆಗೆ ಬಿದ್ದರು.

ಎಸಿಬಿ ಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಬಿಬಿ ಪಟೇಲ್ ದಾಳಿಯ ನೇತೃತ್ವ ವಹಿಸಿದ್ದರು. ಲಂಚಗುಳಿ ಅಧಿಕಾರಿ ಬಾಬು, ಮೇಘಣ್ಣನವರ್ ಅವರ ಕಾಲು ಮುಟ್ಟಿ ಕ್ಷಮಿಸುವಂತೆ ಗೋಗರೆದರು.

ಉಪ್ಪು ತಿಂದವನು ನೀರು ಕುಡಿಯಲೇಬೇಕು ಅಂತ ಹೇಳುತ್ತಾರೆ, ಹಾಗೆಯೇ ಲಂಚ ಪಡೆದವನು ಇಂದಲ್ಲ ನಾಳೆ ಸಿಕ್ಕಿಬೀಳಲೇ ಬೇಕು.

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ