AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು. ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ […]

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 5:27 PM

Share

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು.

ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ ಮಂಜೂರು ಮಾಡುವಾಗ ಬಾಬು, 5 ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುತ್ತಿರುವಾಗಲೇ ಎಸಿಬಿ ಬಲೆಗೆ ಬಿದ್ದರು.

ಎಸಿಬಿ ಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಬಿಬಿ ಪಟೇಲ್ ದಾಳಿಯ ನೇತೃತ್ವ ವಹಿಸಿದ್ದರು. ಲಂಚಗುಳಿ ಅಧಿಕಾರಿ ಬಾಬು, ಮೇಘಣ್ಣನವರ್ ಅವರ ಕಾಲು ಮುಟ್ಟಿ ಕ್ಷಮಿಸುವಂತೆ ಗೋಗರೆದರು.

ಉಪ್ಪು ತಿಂದವನು ನೀರು ಕುಡಿಯಲೇಬೇಕು ಅಂತ ಹೇಳುತ್ತಾರೆ, ಹಾಗೆಯೇ ಲಂಚ ಪಡೆದವನು ಇಂದಲ್ಲ ನಾಳೆ ಸಿಕ್ಕಿಬೀಳಲೇ ಬೇಕು.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ