AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು. ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ […]

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 5:27 PM

Share

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು.

ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ ಮಂಜೂರು ಮಾಡುವಾಗ ಬಾಬು, 5 ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುತ್ತಿರುವಾಗಲೇ ಎಸಿಬಿ ಬಲೆಗೆ ಬಿದ್ದರು.

ಎಸಿಬಿ ಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಬಿಬಿ ಪಟೇಲ್ ದಾಳಿಯ ನೇತೃತ್ವ ವಹಿಸಿದ್ದರು. ಲಂಚಗುಳಿ ಅಧಿಕಾರಿ ಬಾಬು, ಮೇಘಣ್ಣನವರ್ ಅವರ ಕಾಲು ಮುಟ್ಟಿ ಕ್ಷಮಿಸುವಂತೆ ಗೋಗರೆದರು.

ಉಪ್ಪು ತಿಂದವನು ನೀರು ಕುಡಿಯಲೇಬೇಕು ಅಂತ ಹೇಳುತ್ತಾರೆ, ಹಾಗೆಯೇ ಲಂಚ ಪಡೆದವನು ಇಂದಲ್ಲ ನಾಳೆ ಸಿಕ್ಕಿಬೀಳಲೇ ಬೇಕು.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ