AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು. ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ […]

ಲಂಚಬಾಕ ಅಧಿಕಾರಿ ಎಸಿಬಿ ಎಸ್ಪಿಯ ಕಾಲು ಮುಟ್ಟಿ ಸ್ಸಾರಿ ಸರ್ ಅಂತ ಹೇಳಿದ!
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2020 | 5:27 PM

Share

ಲಂಚ ಸ್ವೀಕರಿಸುವಾಗ ಭ್ರಷ್ಟಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಯೊಬ್ಬರು ತನ್ನಿಂದ ತಪ್ಪಾಗಿದೆ, ಕ್ಷಮಿಸಿಬಿಡಿ ಎಂದು ಹೇಳುತ್ತಾ ದಾಳಿಯ ನೇತೃತ್ವ ವಹಿಸಿದ ಅಧಿಕಾರಿಯ ಕಾಲಿಗೆ ಬಿದ್ದ ಪ್ರಸಂಗ ಯಾದಗಿರಿಯಲ್ಲಿ ಇಂದು ನಡೆಯಿತು.

ಯಾದಗಿರಿ ಜಿಲ್ಲಾ ತೋಟಗಾರಿಗೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಬಾಬು ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿ ಸಿಕ್ಕಿ ಬಿದ್ದವರು. ಜಿಲ್ಲೆಯ ಕೌಳೂರು ಗ್ರಾಮದ ಶಿವಾರೆಡ್ಡಿ ಹೆಸರಿನ ವ್ಯಕ್ತಿಗೆ ಹನಿ ನೀರಾವರಿ ಯೋಜನೆಯ ಒಂದು ಲಕ್ಷ ರೂಪಾಯಿ ಸಬ್ಸಿಡಿ ಮಂಜೂರು ಮಾಡುವಾಗ ಬಾಬು, 5 ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆಯಿಟ್ಟು ಅದನ್ನು ಪಡೆಯುತ್ತಿರುವಾಗಲೇ ಎಸಿಬಿ ಬಲೆಗೆ ಬಿದ್ದರು.

ಎಸಿಬಿ ಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ ಬಿಬಿ ಪಟೇಲ್ ದಾಳಿಯ ನೇತೃತ್ವ ವಹಿಸಿದ್ದರು. ಲಂಚಗುಳಿ ಅಧಿಕಾರಿ ಬಾಬು, ಮೇಘಣ್ಣನವರ್ ಅವರ ಕಾಲು ಮುಟ್ಟಿ ಕ್ಷಮಿಸುವಂತೆ ಗೋಗರೆದರು.

ಉಪ್ಪು ತಿಂದವನು ನೀರು ಕುಡಿಯಲೇಬೇಕು ಅಂತ ಹೇಳುತ್ತಾರೆ, ಹಾಗೆಯೇ ಲಂಚ ಪಡೆದವನು ಇಂದಲ್ಲ ನಾಳೆ ಸಿಕ್ಕಿಬೀಳಲೇ ಬೇಕು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!