AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿ ಸ್ವಚ್ಛತೆ ಮಾಡಿಲ್ಲ ಅಂತ ಕಿಲ್ಲನಕೇರ ಗ್ರಾಮದ ಜನ ಏನ್ ಮಾಡುದ್ರು ಗೊತ್ತಾ?

ಚರಂಡಿ ಸ್ವಚ್ಛತೆ ಮಾಡಿ ತ್ಯಾಜ್ಯವನ್ನ ಗ್ರಾಮ ಪಂಚಾಯತಿ ಕಚೇರಿ ಬಾಗಿಲ ಮುಂದೆ ಸುರಿದಿರುವ ಘಟನೆ ಯಾದಗಿರಿ ತಾಲೂಕಿನ ಕಿಲ್ಲನಕೇರ ಗ್ರಾಮದಲ್ಲಿ ನಡೆದಿದೆ.

ಚರಂಡಿ ಸ್ವಚ್ಛತೆ ಮಾಡಿಲ್ಲ ಅಂತ ಕಿಲ್ಲನಕೇರ ಗ್ರಾಮದ ಜನ ಏನ್ ಮಾಡುದ್ರು ಗೊತ್ತಾ?
ಆಯೇಷಾ ಬಾನು
|

Updated on:Dec 06, 2020 | 9:03 AM

Share

ಯಾದಗಿರಿ: ಚರಂಡಿ ಸ್ವಚ್ಛತೆ ಮಾಡಿ ತ್ಯಾಜ್ಯವನ್ನ ಗ್ರಾಮ ಪಂಚಾಯತಿ ಕಚೇರಿ ಬಾಗಿಲ ಮುಂದೆ ಸುರಿದಿರುವ ಘಟನೆ ಯಾದಗಿರಿ ತಾಲೂಕಿನ ಕಿಲ್ಲನಕೇರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚರಂಡಿಗಳಲ್ಲಿ ಹುಳು ತುಂಬಿಕೊಂಡು ದುರ್ವಾಸನೆ ಬರ್ತಾಯಿದ್ದು ಗ್ರಾಮಸ್ಥರಿಗೆ ಇದರಿಂದ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ದೂರು ನೀಡಿದ್ದಾರೆ. ಆದ್ರೆ ಪಿಡಿಒ ಮಾತ್ರ ದೂರನ್ನ ಕಿವಿ ಹಾಕಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ರೊಚ್ಚಿಗೆದ್ದ ಗ್ರಾಮಸ್ಥರು ಚರಂಡಿ ಸ್ವಚ್ಛಗೊಳಿಸಿ ತ್ಯಾಜ್ಯವನ್ನ ಪಂಚಾಯಿತಿ ಕಚೇರಿ ಬಾಗಿಲ ಮುಂದೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ಚುನಾವಣೆಗೆ ಬಹಿಷ್ಕಾರ ಹಾಕಿದ ನಾಲ್ಕು ಗ್ರಾಮ ಪಂಚಾಯಿತಿಗಳು

Published On - 8:48 am, Sun, 6 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ