AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ’

ಯಾದಗಿರಿ: ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ ಎಂದು ಶಿವನೂರ ಗ್ರಾಮದ ಸಂತ್ರಸ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಡಗೇರ ತಾಲೂಕಿನ ಶಿವನೂರ ಗ್ರಾಮದಲ್ಲಿ ಭೀಮಾ ನದಿ ನೀರು ನುಗ್ಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ಬಂದಿದೆ. ಹೀಗಾಗಿ ಮನನೊಂದ ಸಂತ್ರಸ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಸ್ಥಳಾಂತರಿಸಲು 30 ವರ್ಷಗಳಿಂದ ಕೇಳಿಕೊಳ್ಳುತ್ತಿದ್ದೇವೆ. ಈಗ ಮತ್ತೆ ಭೀಮಾ ನದಿ ನೀರು ನುಗ್ಗಿ ಗ್ರಾಮ ಜಲಾವೃತವಾಗಿದೆ. ಹೀಗಾಗಿ ನಾವು ಪರಿಹಾರ ಕೇಂದ್ರಕ್ಕೆ ಬರಬೇಕಾದ ಸ್ಥಿತಿ ಬಂದಿದೆ. ಈಗ ನೀವು […]

'ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ'
ಆಯೇಷಾ ಬಾನು
|

Updated on: Oct 17, 2020 | 12:53 PM

Share

ಯಾದಗಿರಿ: ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ ಎಂದು ಶಿವನೂರ ಗ್ರಾಮದ ಸಂತ್ರಸ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಡಗೇರ ತಾಲೂಕಿನ ಶಿವನೂರ ಗ್ರಾಮದಲ್ಲಿ ಭೀಮಾ ನದಿ ನೀರು ನುಗ್ಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ಬಂದಿದೆ. ಹೀಗಾಗಿ ಮನನೊಂದ ಸಂತ್ರಸ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗ್ರಾಮ ಸ್ಥಳಾಂತರಿಸಲು 30 ವರ್ಷಗಳಿಂದ ಕೇಳಿಕೊಳ್ಳುತ್ತಿದ್ದೇವೆ. ಈಗ ಮತ್ತೆ ಭೀಮಾ ನದಿ ನೀರು ನುಗ್ಗಿ ಗ್ರಾಮ ಜಲಾವೃತವಾಗಿದೆ. ಹೀಗಾಗಿ ನಾವು ಪರಿಹಾರ ಕೇಂದ್ರಕ್ಕೆ ಬರಬೇಕಾದ ಸ್ಥಿತಿ ಬಂದಿದೆ. ಈಗ ನೀವು ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಇಲ್ಲೇ ಇರ್ತೇವೆ. ಸಾವಾಗಲಿ, ಬದುಕಾಗಲಿ ಪರಿಹಾರ ಕೇಂದ್ರದಲ್ಲೇ ಇರುತ್ತೇವೆ. ಕೇಂದ್ರವನ್ನು ಮಾತ್ರ ನಾವು ಬಿಟ್ಟು ಹೋಗುವುದಿಲ್ಲ. ಶಾಸಕರಿಗೆ ಚುನಾವಣೆ ಇದ್ದಾಗ ಮಾತ್ರ ನಮ್ಮೂರು ನೆನಪಾಗುತ್ತೆ. ಉಳಿದಂತೆ ಯಾವತ್ತೂ ಶಾಸಕರಿಗೆ ನಮ್ಮೂರು ನೆನಪಾಗಲ್ಲ ಎಂದು ಬೆಂಡೆಬೆಂಬಳಿ ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್