AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..
ಆಯೇಷಾ ಬಾನು
|

Updated on: Oct 21, 2020 | 8:24 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ.

ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ