AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..
ಆಯೇಷಾ ಬಾನು
|

Updated on: Oct 21, 2020 | 8:24 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ.

ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ